advertise here

Search

ಚೆನ್ನೈನಲ್ಲಿ ಮೈಸೂರು ದರ್ಬಾಂಗ-ಗೂಡ್ಸ್ ರೈಲು ಢಿಕ್ಕಿ: 19 ಮಂದಿಗೆ ಗಾಯ


ಮೈಸೂರು- ದರ್ಬಾಂಗ ರೈಲು ಮತ್ತು ಗೂಡ್ಸ್ ರೈಲುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಗಾಯಗೊಂಡ ಘಟನೆ ಚೆನ್ನೈನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಮೈಸೂರು ದರ್ಬಾಂಗ ನಡುವೆ ಸಂಚರಿಸುವ ರೈಲು ಕಾವರೈಪಟ್ಟಿ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 12 ಬೋಗಿಗಳು ಹಳಿ ತಪ್ಪಿವೆ.

ಆಯುಧಪೂಜೆ ದಿನವಾದ ಶುಕ್ರವಾರ ಬೆಳಿಗ್ಗೆ 12578 ಬೆಳಿಗ್ಗೆ 10.30ಕ್ಕೆ ಮೈಸೂರಿನಿಂದ ಹೊರಟ್ಟಿದ್ದ ರೈಲು ಚೆನ್ನೈ ಮೂಲಕ ದರ್ಬಾಂಗ ಭಾಗಮತಿಗೆ ತಲುಪಬೇಕಿತ್ತು.

ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೈಸೂರಿನಿಂದ ಹೊರಡಬೇಕಿದ್ದ 2 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಸಿಗ್ನಲ್ ಸಮಸ್ಯೆ ಇರದ ಕಾರಣ ಅವಘಡಕ್ಕೆ ಕಾರಣ ಪತ್ತೆ ಹಚ್ಚಲು ತನಿಖೆಗೆ ಆದೇಶಿಸಲಾಗಿದೆ.

ALSO READ :  ಉದ್ಯಮ ಲೋಕದ ದಿಗ್ಗಜ ರತನ್ ಟಾಟಾಗೆ ಸರ್ಕಾರಿ ಗೌರವದೊಂಗೆ ಅಂತ್ಯಕ್ರಿಯೆ

Political News

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

‘ಪರಿಶ್ರಮ’ದ ಹೆಸರಲ್ಲಿ ಪ್ರದೀಪ್ ಈಶ್ವರ್ ರಾಜಕೀಯ ಪಾರುಪತ್ಯ? – ತೆರೆ ಮರೆಯ ಕರಾಳ ಸತ್ಯ ಬಯಲು!

ವಿಶ್ವ ರಾಜಕಾರಣದಲ್ಲಿ ಹೊಸ ಸಮೀಕರಣ: ಟ್ರಂಪ್-ಮೋದಿ ಕಾಲ್‌ನಲ್ಲಿ ಎಲಾನ್ ಮಸ್ಕ್ ಎಂಟ್ರಿ!

ನೇಪಾಳ:  ‘ಜೆನ್ ಜಿ’ ಪ್ರತಿಭಟನೆ ಹತ್ತಿಕ್ಕಿದ್ದ ಮಾಜಿ ಪ್ರಧಾನಿ ಓಲಿ ಸೆರೆ

ಜನಸಾಮಾನ್ಯರಿಗೆ ಕ್ಯೂ.. ಶಾಸಕರಿಗೆ ವಿಐಪಿ ವ್ಯೂ! ಇದು ‘ಹಸ್ತ’ ಸರ್ಕಾರದ ಅಸಲಿ ಮುಖವೇ?

Scroll to Top