advertise here

Search

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಬುಮ್ರಾಗೆ ಉಪನಾಯಕ ಪಟ್ಟ!


ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ರೋಹಿತ್ ಶರ್ಮ ಸಾರಥ್ಯದ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಶುಕ್ರವಾರ ರಾತ್ರಿ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 16ರಂದು ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ತಂಡದಲ್ಲಿ ಕೆಎಲ್ ರಾಹುಲ್, ಶುಭಮನ್ ಗಿಲ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದು, 157 ಕಿ.ಮೀ. ವೇಗದ ಬೌಲರ್ ಮಯಂಕ್ ಯಾದವ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

ALSO READ :  ತಾಯಿಯ ಪ್ರೀತಿಗಾಗಿ ಹಾತೊರೆದ ಮರಿ ಕೋತಿಗೆ ಆಸರೆಯಾದ ‘ಗೊಂಬೆ’: ಐಕಿಯಾ ಗೊಂಬೆಗೆ ಡಿಮ್ಯಾಂಡೋ ಡಿಮ್ಯಾಂಡ್!

ಭಾರತ ಟೆಸ್ಟ್ ತಂಡ

ರೋಹಿತ್ ಶರ್ಮ (ನಾಯಕ), ಜಸ್ ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮದ್ ಸಿರಾಜ್, ಅಕ್ಷ್ ದೀಪ್.

ಮೀಸಲು ಆಟಗಾರರು: ಮಯಾಂಕ್ ಯಾದವ್, ಹರ್ಷಿತ್ ರಾಣಾ, ನಿತಿಶ್ ಕುಮಾರ್ ರೆಡ್ಡಿ ಮತ್ತು ಪ್ರಸಿದ್ಧ ಕೃಷ್ಣ.


Political News

ವಿಶ್ವ ರಾಜಕಾರಣದಲ್ಲಿ ಹೊಸ ಸಮೀಕರಣ: ಟ್ರಂಪ್-ಮೋದಿ ಕಾಲ್‌ನಲ್ಲಿ ಎಲಾನ್ ಮಸ್ಕ್ ಎಂಟ್ರಿ!

ನೇಪಾಳ:  ‘ಜೆನ್ ಜಿ’ ಪ್ರತಿಭಟನೆ ಹತ್ತಿಕ್ಕಿದ್ದ ಮಾಜಿ ಪ್ರಧಾನಿ ಓಲಿ ಸೆರೆ

ಜನಸಾಮಾನ್ಯರಿಗೆ ಕ್ಯೂ.. ಶಾಸಕರಿಗೆ ವಿಐಪಿ ವ್ಯೂ! ಇದು ‘ಹಸ್ತ’ ಸರ್ಕಾರದ ಅಸಲಿ ಮುಖವೇ?

ಪೆಟ್ರೋಲ್-ಡೀಸೆಲ್ ಶಾಕ್ ನಡುವೆ ಕೇಂದ್ರದ ಮಾಸ್ಟರ್ ಪ್ಲಾನ್: ಅಬಕಾರಿ ಸುಂಕ ₹10 ಕಡಿತ

ಬೆಂಗಳೂರು ಕೇಂದ್ರ ಬಜೆಟ್ 2026: ಕಾಂಕ್ರೀಟ್ ಕಾಡಿಗೆ ‘ಮಾನವೀಯ’ ಸ್ಪರ್ಶ!

ಬೆಂಗಳೂರು ಪೂರ್ವ ಬಜೆಟ್ 2026-27: ಮೂಲಸೌಕರ್ಯದ ಜೊತೆ ‘ಕಲ್ಯಾಣ’ ಮಂತ್ರ; ಬಡವರ ಮನೆಗೆ ಪಾಲಿಕೆ ಆಸರೆ!

ಕರಾವಳಿಗೆ ಬಂತು ‘ಅನಿಲ’ ಸಂಜೀವಿನಿ: ಮಂಗಳೂರು ಬಂದರಿಗೆ 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿ!

ಸಾರಿಗೆ ನೌಕರರಿಗೆ ‘ದ್ರೋಹ’ದ ಆರೋಪ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಆನಂದ್!

Scroll to Top