advertise here

Search

ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ: ಆಘಾತ ಮೂಡಿಸಿದ ಸೇನಾಧಿಕಾರಿಗಳ ಸಾವು!


ಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಕೂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದೆಹಲಿ ಸಮೀಪದ ಆಗ್ರಾದಲ್ಲಿ ನಡೆದಿದೆ.

ಭಾರತೀಯ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ದೀನ್ ದಯಾಳ್ ದೀಪ್ ಸಾವಿನ ಸುದ್ದಿ ಕೇಳಿದ ಭಾರತೀಯ ಸೇನೆಯ ಕ್ಯಾಪ್ಟನ್ ಆಗಿದ್ದ ಪತ್ನಿ ರೇಣು ತನ್ವಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ಆರ್ಮಿ ಕಂಟೊನ್ಮೆಂಟ್ ಆಫೀಸರ್ಸ್ ಕಾಲೋನಿಯಲ್ಲಿ ವಾಸವಿದ್ದ ರೇಣು ತನ್ವಾರ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪತಿಯ ಜೊತೆ ನನ್ನ ಕೈ ಇರಿಸಿ ಇಬ್ಬರದ್ದೂ ಒಟ್ಟಿದೆ ಅಂತ್ಯಕ್ರಿಯೆ ಮಾಡಿ ಎಂದು ಮನವಿ ಮಾಡಿದ್ದಾರೆ.

ALSO READ :  "ಮನೆ" ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ "ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)" ಭಾಗ್ಯ..

ದೀನ್ ದಯಾಳ್ ದೀಪ್ ಬಿಹಾರ ಮೂಲದವರಾಗಿದ್ದು, ಆಗ್ರಾದ ವಾಯುನೆಲೆಯಲ್ಲಿ ನಿಯೋಜನೆಗೊಂಡಿದ್ದರು. ಅಕ್ಟೋಬರ್ 14 ಮತ್ತು 15ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸೇನಾಧಿಕಾರಿಗಳು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


Political News

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

‘ಪರಿಶ್ರಮ’ದ ಹೆಸರಲ್ಲಿ ಪ್ರದೀಪ್ ಈಶ್ವರ್ ರಾಜಕೀಯ ಪಾರುಪತ್ಯ? – ತೆರೆ ಮರೆಯ ಕರಾಳ ಸತ್ಯ ಬಯಲು!

ವಿಶ್ವ ರಾಜಕಾರಣದಲ್ಲಿ ಹೊಸ ಸಮೀಕರಣ: ಟ್ರಂಪ್-ಮೋದಿ ಕಾಲ್‌ನಲ್ಲಿ ಎಲಾನ್ ಮಸ್ಕ್ ಎಂಟ್ರಿ!

Scroll to Top