advertise here

Search

ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ: ಆಘಾತ ಮೂಡಿಸಿದ ಸೇನಾಧಿಕಾರಿಗಳ ಸಾವು!


ಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಕೂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದೆಹಲಿ ಸಮೀಪದ ಆಗ್ರಾದಲ್ಲಿ ನಡೆದಿದೆ.

ಭಾರತೀಯ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ದೀನ್ ದಯಾಳ್ ದೀಪ್ ಸಾವಿನ ಸುದ್ದಿ ಕೇಳಿದ ಭಾರತೀಯ ಸೇನೆಯ ಕ್ಯಾಪ್ಟನ್ ಆಗಿದ್ದ ಪತ್ನಿ ರೇಣು ತನ್ವಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ಆರ್ಮಿ ಕಂಟೊನ್ಮೆಂಟ್ ಆಫೀಸರ್ಸ್ ಕಾಲೋನಿಯಲ್ಲಿ ವಾಸವಿದ್ದ ರೇಣು ತನ್ವಾರ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪತಿಯ ಜೊತೆ ನನ್ನ ಕೈ ಇರಿಸಿ ಇಬ್ಬರದ್ದೂ ಒಟ್ಟಿದೆ ಅಂತ್ಯಕ್ರಿಯೆ ಮಾಡಿ ಎಂದು ಮನವಿ ಮಾಡಿದ್ದಾರೆ.

ALSO READ :  CRICKET NEWS..DHRUV JUREL STORY.. ಟೀಮ್ ಇಂಡಿಯಾದ “ಧ್ರುವ” ನಕ್ಷತ್ರ “ಜುರೇಲ್” ಹಿಂದಿದೆ ಅಮ್ಮನ ತ್ಯಾಗ.. ಅಪ್ಪನ ಶಿಸ್ತು..!

ದೀನ್ ದಯಾಳ್ ದೀಪ್ ಬಿಹಾರ ಮೂಲದವರಾಗಿದ್ದು, ಆಗ್ರಾದ ವಾಯುನೆಲೆಯಲ್ಲಿ ನಿಯೋಜನೆಗೊಂಡಿದ್ದರು. ಅಕ್ಟೋಬರ್ 14 ಮತ್ತು 15ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸೇನಾಧಿಕಾರಿಗಳು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top