advertise here

Search

ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಏರ್ ಇಂಡಿಯಾ ದುರಂತ: 140 ಪ್ರಯಾಣಿಕರು ಪಾರು!


ಹಾರಾಟದ ವೇಳೆ ಹೈಡ್ರೋಲಿಕ್ ವೈಫಲ್ಯಕ್ಕೆ ಒಳಗಾದ ಏರ್ ಇಂಡಿಯಾ ವಿಮಾನ ತಮಿಳುನಾಡಿನ ತಿರುಚನಾಪಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, 140 ಪ್ರಯಾಣಿಕರು ಪಾರಾಗಿದ್ದಾರೆ.

ತಿರುಚನಾಪಳ್ಳಿಯಿಂದ ಶಾರ್ಜಾಕ್ಕೆ ಶುಕ್ರವಾರ ಸಂಜೆ 5.40ರ ಸುಮಾರಿಗೆ ಹೊರಟ್ಟಿದ್ದ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಯಿತು. ಪೈಲೆಟ್ ಗಳು ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು.

ವಿಮಾನದ ಹೈಡ್ರೋಲಿಕ್ ವಿಫಲಗೊಂಡಿದೆ ಎಂದು ಪೈಲೆಟ್ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ವಿಮಾನ ಇಳಿಸಲು ವ್ಯವಸ್ಥೆ ಮಾಡಲಾಗಿತ್ತು ಎಂದು ತಿರುಚನಾಪಳ್ಳಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದರು.

ALSO READ :  ರಿಲೀಸ್ ಆಯ್ತು ‘ಧುರಂಧರ್ 2’ ಟ್ರೇಲರ್: ಸೇಡಿನ ಜ್ವಾಲೆಯಾಗಿ ಮರಳಿದ ರಣವೀರ್ ಸಿಂಗ್!

ಹೈಡ್ರೋಲಿಕ್ ಅಂದರೆ ವಿಮಾನ ಹಾರಾಟದ ವೇಳೆ ಬ್ರೇಕ್, ಗೇರ್ ಮುಂತಾದವುಗಳು ಸುಲಲಿತವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ. ಹೈಡ್ರೋಲಿಕ್ ವ್ಯವಸ್ಥೆ ಹಾಳಾದರೆ ವಿಮಾನ ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸಮಸ್ಯೆ ಉಂಟಾಗಿ ಅನಾಹುತಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇರುತ್ತದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top