advertise here

Search

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆ: ತಪ್ಪಿದ ದುರಂತ


ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದ ಘಟನೆ ಉತ್ತರಾಖಂಡ್ ನ ರೂರ್ಕಿಯಲ್ಲಿ ಜರುಗಿದೆ.

ಗೂಡ್ಸ್ ರೈಲಿನ ಲೋಕೋ ಪೈಲೆಟ್ ಗ್ಯಾಸ್ ಸಿಲಿಂಡರ್ ಕಂಡು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಇದರಿಂದ ರೈಲು ಹಳಿ ತಪ್ಪುವ ಅಪಾಯದಿಂದ ಪಾರಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಚೆನ್ನೈನಲ್ಲಿ ಮೈಸೂರು ದರ್ಬಾಂಗ ರೈಲು ದುರಂತ ಸಂಭವಿಸಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. ಇದರಿಂದ ದೇಶದಲ್ಲಿ ರೈಲು ಅನಾಹುತಗಳು ಸಂಭವಿಸುವಂತೆ ಮಾಡುವ ಪ್ರಯತ್ನಗಳು ಪದೇಪದೆ ಬೆಳಕಿಗೆ ಬರುತ್ತಿರುವುದು ಆಘಾತಕಾರಿ ವಿಷಯವಾಗಿದೆ.

ಲಂಡೌರಾ ಮತ್ತು ಧಂದೇರಾ ನಿಲ್ದಾಣಗಳ ನಡುವೆ ಭಾನುವಾರ ಮುಂಜಾಎ 6.30ರ ಸುಮಾರಿಗೆ ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಸಿಲಿಂಡರ್ ಖಾಲಿ ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ALSO READ :  ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ

Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top