advertise here

Search

ಶಿಗ್ಗಾಂವಿ, ಸಂಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಕಟ: ಚನ್ನಪಟ್ಟಣ ಜೆಡಿಎಸ್ ಪಾಲು!


ಕರ್ನಾಟಕ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ 2 ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಚನ್ನಪಟ್ಟಣದ ಟಿಕೆಟ್ ಗೌಪ್ಯವಾಗಿರಿಸಲಾಗಿದೆ.

ಸಂಡೂರು ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿಲ್ಲ.

ಮೂಲಗಳ ಪ್ರಕಾರ ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದರೆ ಸಂಡೂರು ಕ್ಷೇತ್ರದಿಂದ ಬಳ್ಳಾರಿಯ ಸಂಡೂರು ವಿಭಾಗದ ಎಸ್‌ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ALSO READ :  ಬೆಂಚ್‌ನಿಂದ ವಿಶ್ವಕಪ್ ಕಿರೀಟದವರೆಗೆ: ಸಂಜು ಸ್ಯಾಮ್ಸನ್ ಅದ್ಭುತ ಕಥನ

Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top