advertise here

Search

ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾದ ಗೌರಿ ಲಂಕೇಶ್ ಹತ್ಯೆಯ ಆರೋಪಿ!


ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಶ್ರೀಕಾಂತ್ ಪಂಗಾರ್ಕರ್ 2001ರಿಂದ 2008ರ ಅವಧಿಯಲ್ಲಿ ಶಿವಸೇನೆಯ ಜಲ್ನಾ ವಾರ್ಡ್ ಪಾಲಿಕೆ ಸದಸ್ಯರಾಗಿದ್ದರು. 2017. ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪೊಲೀಸರು ಬಂಧಿಸಿದ್ದರು.

ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆದ ಶ್ರೀಕಾಂತ್ ಪಂಗಾರ್ಕರ್ ಮಾಜಿ ಸಚಿವ ಅರ್ಜುನ್ ಖೋಡ್ಕರ್ ನೇತೃತ್ವದಲ್ಲಿ ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಪರವಾಗಿ ಜಲ್ನಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ALSO READ :  ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ

ಪ್ರಸ್ತುತ ಜಲ್ನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕೈಲಾಶ್ ಗೋರಂಟೈಲ್ ಶಾಸಕರಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ನವೆಂಬರ್ 20ರಂದು ನಡೆಯಲಿದ್ದು, 23ರಂದು ಫಲಿತಾಂಶ ಹೊರಬೀಳಲಿದೆ.


Political News

“ವರ್ಗಾವಣೆ” ಲೀಸ್ಟ್ ನಿಂದಲೇ ಹೆಸ್ರು ಡಿಲೀಟ್ ಮಾಡಿಸಿಕೊಂಡ್ ಬಿಟ್ರಾ ddpu ಮನೋಹರ್ ಕೊಳ್ಳಾ..?!

“ಬಿಕ್ಲ ಶಿವು” ಮರ್ಡರ್‌-MLA ಭೈರತಿ ಬಸವರಾಜ್‌ ರಾಜಕೀಯ ಭವಿಷ್ಯ ಅತಂತ್ರ.!?

ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

Scroll to Top