advertise here

Search

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ


ಸ್ಥಳೀಯ ವೈದ್ಯ ಹಾಗೂ 6 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ.

ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ ಘಟನೆ ನಡೆದ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಜೆಡ್-ಮಾರ್ಥ್ ಸುರಂಗದ ಕಾಮಗಾರಿ ನಡೆಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆಘಾತ ವ್ಯಕ್ತಪಡಿಸಿದ್ದು, ನಾಗರಿಕರ ಮೇಲೆ ಈ ರೀತಿ ದಾಳಿ ಮಾಡುವುದು ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ALSO READ :  GOOD NIGHT...ಡೆತ್‌ ನೋಟ್‌ ಬರೆದು ಆತ್ಮಹತ್ಯೆಗೆ ಶರಣಾದ "ಸುದ್ದಿ ಮನೆ"ಯ "ಬ್ರೇಕಿಂಗ್‌ ನ್ಯೂಸ್‌" ಮಾಂತ್ರಿಕ ಶಿವಪ್ರಸಾದ್‌..

ಪಾಕಿಸ್ತಾನ ಮೂಲದ ಲಷ್ಕರೆ ಇ-ತೋಯ್ಬಾ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.


Political News

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್..-4 ವರ್ಷ ಗಳಿಂದ ಲೂ “ಪ್ರಜ್ಞಾಹೀನ”-ರಾತ್ರೋರಾತ್ರಿ ಶಿಫ್ಟ್ ಗೆ ಡಾ.ಶಿವಲಿಂಗಯ್ಯ ಪ್ಲ್ಯಾನ್..!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

Scroll to Top