“ವೈದೇಹಿ ಆಸ್ಪತ್ರೆ” ಆಸ್ತಿ ತೆರಿಗೆ ಕಡತ ಗೌಪ್ಯ ಪ್ರಕರಣ: ಕಂದಾಯಾಧಿಕಾರಿ ಬಸವಾಚಾರಿಗಿಂತ ಮುನ್ನ ಕಡತ ಮುಚ್ಚಿಟ್ಟಿದ್ರಂತೆ AC ಬಸವರಾಜ ಮಗಿ..!?

2024ರ ಅಂತ್ಯದಲ್ಲಿ ಕಂದಾಯಾಧಿಕಾರಿಯಾಗಿ ಬಸವಾಚಾರಿ ಚಾರ್ಜ್ …ಅದಕ್ಕೂ  ಮುನ್ನ ಆ ಹುದ್ದೆಯಲ್ಲಿದ್ದವರು ಬಸವರಾಜ ಮಗಿ ಅಂತೆ..ತನಿಖೆಯಲ್ಲಿ ದೃಢ.. ಬೆಂಗಳೂರು:50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡತವನ್ನು ಬಚ್ಚಿಟ್ಟು ಕರ್ತವ್ಯಲೋಪ ಎಸಗಿದ ವೈಟ್ ಫೀಲ್ಡ್ ಕಂದಾಯಾಧಿಕಾರಿ ಬಸವಾಚಾರಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನಿಷ್ ಮೌದ್ಗಿಲ್ ಅವರು ಪತ್ತೆ ಮಾಡಿದ ಈ ಪ್ರಕರಣದಲ್ಲಿ ಕಡತವನ್ನು ಬಚ್ಚಿಟ್ಟಿದ್ದು ಬಸವಾಚಾರಿ ಮಾತ್ರವಲ್ಲ ಅವರ ಸ್ಥಾನದಲ್ಲಿ ಹಿಂದೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಅಧಿಕಾರಿಯು ಭಾಗಿಯಾಗಿರುವುದು ಗೊತ್ತಾಗಿದೆ.ಈ ಹಿನ್ನಲೆಯಲ್ಲಿ ಬಸವಾಚಾರಿ … Read more

EXCLUSIVE: IAS ಮನಿಷ್ ಮೌದ್ಗಿಲ್ ಬಲೆಗೆ ಬಿದ್ದ BBMP ಬೃಹತ್ ತಿಮಿಂಗಲ rOಬಸವಾಚಾರಿ..

50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವೈದೇಹಿ ಆಸ್ಪತ್ರೆ ಕಡತವನ್ನೇ 1 ವರ್ಷದಿಂದ ಬಚ್ಚಿಟ್ಟುಕೊಂಡಿದ್ದ ಖತರ್ನಾಕ್ ಕಂದಾಯಾಧಿಕಾರಿ ಬಸವಾಚಾರಿ..!! ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೊಕ್ಕಸ ತುಂಬೊಕ್ಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನಿಷ್ ಮೌದ್ಗಿಲ್ ಅಹಿರ್ನಿಷಿ ಪ್ರಯತ್ನ ಮಾಡ್ತಿದಾರೆ.ಇದರಿಂದ ಪಾಲಿಕೆ ಬೊಕ್ಕಸಕ್ಕೆ ಸಾವಿರಾರು ಕೋಟಿ ಸಂದಾಯವಾಯಿತು. ಮನಿಷ್ ಮೌದ್ಗಿಲ್ ಅವರ ಕಾರ್ಯಕ್ಷಮತೆಯಿಂದ ಪಾಲಿಕೆ ಇತಿಹಾಸದಲ್ಲೇ ಸಂಗ್ರಹವಾಗದಷ್ಟು ಆಸ್ತಿ ತೆರಿಗೆ   ಬೊಕ್ಕಸ ಸೇರಿತು.ದಶಕಗಳಿಂದಲೂ ಎಮ್ಮೆ ಚರ್ಮ ದಂತಾಗಿದ್ದ ಕಂದಾಯ ವಿಭಾಗದ ಅಧಿಕಾರಿಗಳು ಮೈ ಕೊಡವಿ ನಿಲ್ಲುವಂತೆ … Read more

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 830 ವಾಣಿಜ್ಯ ಕಟ್ಟಡಗಳು ಸೀಜ್..

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ  ಮುನೀಶ್ ಮೌದ್ಗಿಲ್ ರವರು ತಿಳಿಸಿದ್ದಾರೆ. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು … Read more

EXCLUSIVE..”ಖಡಕ್” IAS “ಮೌದ್ಗಿಲ್” ಎತ್ತಂಗಡಿಗೆ “ಪ್ಲ್ಯಾನ್”..! ಸರ್ಕಾರದ ಮಟ್ಟದಲ್ಲಿ “ಲಾಭಿ”..?

“B” ಖಾತೆಗಳಿಗೆ “A” ಖಾತೆ ಭಾಗ್ಯ ನೀಡಿ “ಕೋಟಿ”ಗಳಲ್ಲಿ ದುಂಡಗಾಗುತ್ತಿದ್ದಾರಾ ಕೆಲವು ಭ್ರಷ್ಟ “ಕಂದಾಯಾಧಿಕಾರಿಗಳು” ಬೆಂಗಳೂರು: ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ IAS  ಮನಿಷ್ ಮೌದ್ಗಿಲ್(MANISH MAUDGIL)  ಬಿಬಿಎಂಪಿ ಬೊಕ್ಕಸ ಹೇಗೆ ತುಂಬಿಸೋದು ಎಂದು ತಲೆಕೆಡೆಸಿಕೊಂಡು ಕೆಲಸ ಮಾಡ್ತಿದ್ರೆ ಅವರದೇ, ಕಂದಾಯ ವಿಭಾಗದ ಕೆಲವು ಭ್ರಷ್ಟ ಅಧಿಕಾರಿ ಸಿಬ್ಬಂದಿ ಸಾಹೇಬ್ರರು ಹೊರಡಿಸಿರುವ ಆ ಆದೇಶವನ್ನೇ ಲೂಟಿಕೋರತನಕ್ಕೆ ಮಿಸ್ಯೂಸ್ ಮಾಡಿಕೊಂಡಿರುವುದು ದುರಂತ.ಬಹುಷಃ ಮನಿಷ್ ಸಾಹೇಬ್ರು ಕಚೇರಿ ಬಿಟ್ಟು ವಲಯಗಳ ವ್ಯಾಪ್ತಿಯಲ್ಲಿರುವ ಕಂದಾಯ  ಕಚೇರಿಗಳನ್ನು ತಲಾಶ್ ಮಾಡಿ ಅಧಿಕಾರಿಗಳ ಬಂಡವಾಳ ಪರಿಶೀಲಿಸಿದ್ದೇ … Read more

M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ  ಸಮೂಹ ಶಿಕ್ಷಣ ಸಂಸ್ಥೆ ವಿರುದ್ಧ ಆಸ್ತಿ ತೆರಿಗೆ ನಿಗಧಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ವ್ಯಾಪಕ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಆಡಳಿತ  ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.ಆಸ್ತಿ ತೆರಿಗೆ ನಿಗಧಿ ಸಂಬಂಧ ಕಂದಾಯ ಸಿಬ್ಬಂದಿ ಜತೆ ಶಿಕ್ಷಣ ಸಂಸ್ಥೆಗಳ ಸುತ್ತಳತೆಯನ್ನು ಮಾಪನ ಮಾಡಲು ಎಂಜಿನಿಯರಿಂಗ್ ವಿಭಾಗದ ಜಂಟಿ ತಂಡವನ್ನು ರಚಿಸಿ ಆದೇಶ ಹೊರಡಿಸಲಾಗಿದೆ. … Read more