advertise here

Search

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುವ ರೀತಿಯಲ್ಲಿ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮಾದ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆ ಕಂಡುಬಂದಿದೆ.ಮಾದ್ಯಮಗಳಿಂದ ಮಂತ್ರಿ ಮಹೋದಯರ ಸುರಕ್ಷತೆ-ಭದ್ರತೆಗೆ ಧಕ್ಕೆ ಆಗುತ್ತಿದೆ. ಸಚಿವಾಲಯದ ಕೆಲಸ ಕಾರ್ಯಗಳಿಗೆ ತೀವ್ರತರದ ತೊಂದರೆ ಆಗುತ್ತಿದೆ ಎನ್ನುವ … Read more

ಪ್ರೆಸ್‌ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ “ವರ್ಷದ ವ್ಯಕ್ತಿ”-ಶಾಮನೂರು ಶಿವಶಂಕರಪ್ಪಗೆ  “ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ”-ಕಾರ್ಮಿಕ ಸಚಿವ  ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ “ಪ್ರೆಸ್‌ಕ್ಲಬ್ ಪ್ರಶಸ್ತಿ”

29 ಪತ್ರಕರ್ತರಿಗೆ “ಪ್ರೆಸ್‌ಕ್ಲಬ್ ಜೀವಮಾನ ಸಾಧನೆ” ಪ್ರಶಸ್ತಿ:ಡಿಸೆಂಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ   ಕಾರ್ಯಕ್ರಮ  ಉದ್ಘಾಟನೆ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಿಂದ  ಪ್ರಶಸ್ತಿ ಪ್ರಧಾನ   ಬೆಂಗಳೂರು:ಪ್ರತಿ ವರ್ಷದಂತೆ ಈ ಬಾರಿಯೂ  ಪ್ರೆಸ್‌ಕ್ಲಬ್ ಆಫ್ ಬೆಂಗಳೂರು  ತನ್ನ ವಾರ್ಷಿಕ ಪ್ರಶಸ್ತಿ ಘೋಷಿಸಿದೆ.ಹಾಗೆಯೇ ಪತ್ರಿಕೋದ್ಯಮದಲ್ಲಿ  ಗಣನೀಯ ಸಾಧನೆ ಮಾಡಿದ ಪತ್ರಕರ್ತರನ್ನು ಗೌರವಿಸುವ ಸಂಪ್ರದಾಯ ಮುಂದುವರೆಸಿದೆ. ಈ ಪೈಕಿ   ಕಾಂಗ್ರೆಸ್  ಅಧಿಕಾರಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಚುನಾವಣಾ ಚಾಣಕ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ  … Read more