ಮನುಷ್ಯತ್ವ..ಮಾನವ ಸಂಬಂಧ ಸಾವನ್ನೂ ಮೀರಿದ್ದು.. ಅದೇ ಸತ್ಯ..ಅದೇ ಅಂತಿಮ.
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮರ ಸಾವಿನಲ್ಲಿ ಪತ್ರಕರ್ತನಿಗೆ ಗೋಚರಿಸಿದ ಕಟು ಸತ್ಯ..! ಮನುಷ್ಯ ಹುಟ್ಟತ್ತಲೇ ಮಾನವತವಾದಿ. ಮನುಷ್ಯನಿಗೆ ಮನುಷ್ಯತ್ವ ಕಲಿಯಲು ಯಾವುದೇ ಧರ್ಮ ಗ್ರಂಥಗಳು ಬೇಕಿಲ್ಲ. ಅದು ಹುಟ್ಟತ್ತಲೇ ಸಿಗುವ ಮೂಲಗುಣ. ಆದರೆ ಬೆಳೆಯುತ್ತಾ ಬೆಳೆಯುತ್ತಾ ಮನುಷ್ಯ ತನ್ನ ಸ್ವಾರ್ಥ ಗುಣಕ್ಕಾಗಿ ಮರಕ್ಕೆ ಬಳ್ಳಿಗಳು ಬೆಳದಂತೆ ಅಡ್ಡಾದಿಡ್ಡಿಯಾಗಿ ಯೋಚಿಸಲು ಆರಂಭವಿಸುವಲ್ಲಿ ನಾವು ಇವತ್ತು ಕೇಳುವ, ಓದುವ, ನೋಡುವ ವಾದಗಳು ಹುಟ್ಟಿಕೊಂಡಿದೆ. ಜಗತ್ತಿನ ಯಾವುದೇ ಮೂಲೆಯಲ್ಲಾದರೂ ಅಟ್ರಾಸಿಟಿ ನಡೆದರೂ ಇನ್ನೆಲ್ಲೋ ಕೂತು ಅದಕ್ಕೆ ಮರುಕಪಡಬಹುದು. ಹಾಗೊಂದು ತೀವ್ರವಾದ … Read more