BIG IMPACT:ಕನ್ನಡ ಫ್ಲ್ಯಾಶ್‌ ನ್ಯೂಸ್‌ ವರದಿ ಬೆನ್ನಲ್ಲಿ ನಾಲ್ಕು ಸಾರಿಗೆ ನಿಗಮಗಳಿಗೆ 1700ಕೋಟಿ ಬಿಡುಗಡೆ

ಬೆಂಗಳೂರು: ಇಂಪ್ಯಾಕ್ಟ್‌ ಅಂದ್ರೆ ಇದು.. ಕನ್ನಡ ಫ್ಲ್ಯಾಶ್‌ ನ್ಯೂಸ್‌ ವರದಿ ಬೆನ್ನಲ್ಲಿ ರಾಜ್ಯ ಸರ್ಕಾರ ನಾಲ್ಕು ನಿಗಮಗಳಿಗೆ ೧೭೦೦ ಕೋಟಿ ಹಣ ಬಿಡುಗಡೆ ಮಾಡಿದೆ.ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಉಚಿತ ಸಾರಿಗೆ ಸೇವೆ ನೀಡಿದ್ದರಿಂದ ನಾಲ್ಕು ವರ್ಷಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಗೆ 5418 ಕೋಟಿ ಹೊರೆ ಆಗಿತ್ತು.ರಾಜ್ಯ ಸರ್ಕಾರದಿಂದ ನೆರವು ಕೋರಿದರೂ ಯಾವುದೇ ಸಹಾಯ ದೊರೆತಿರಲಿಲ್ಲ.ಈ ಹಿನ್ನಲೆಯಲ್ಲಿ ಕೆಎಸ್‌ ಆರ್‌ ಟಿಸಿ ಎಂಡಿ ಅವರು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಅನುದಾನ ಬಿಡುಗಡೆ … Read more

SUPER EXCLUSIVE: GBA ಅಂಗಳದಲ್ಲಿ ಸ್ಪೋಟಕ ಬೆಳವಣಿಗೆ.. ರದ್ದಾಗಲಿದೆಯೇ 5 ಪಾಲಿಕೆ.. 2 ಸಾಕೆನ್ನುತ್ತಿದೆಯೇ ಸಮಿತಿ..!?

ಬೆಂಗಳೂರು:ಇದು ಎಷ್ಟರ ಮಟ್ಟಿಗೆ ನಿಜನೋ ಗೊತ್ತಿಲ್ಲ..ಆದರೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ(GREATER BENGALURU AUTHORITY) ದ ಅಂಗಳದಲ್ಲಿ ಸ್ಪೋಟಕ ವಿದ್ಯಾಮಾನವೊಂದು ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ. ಆಡಳಿತಾತ್ಮಕವಾಗಿ ವ್ಯವಸ್ಥೆ ಸರಿ ಹೋಗಬೇಕೆನ್ನುವ ಉದ್ದೇಶದಲ್ಲಿ ಸರ್ಕಾರ ತೂಗಿ ಅಳೆದು ಅಖಂಡವಾಗಿದ್ದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು  ಐದು ಪಾಲಿಕೆಗಳನ್ನಾಗಿ ವಿಭಜಿಸಿತ್ತು.ಆದರೆ ಅದರಿಂದ ಸರಿ ಹೋಗಬೇಕಿದ್ದ ವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ ಎನ್ನುವ ವಿಚಾರ ಸರ್ಕಾರದ ನಿದ್ದೆಗೆಡಿಸಿದೆಯಂತೆ.ಹಾಗಾಗಿಯೇ ಐದು ಪಾಲಿಕೆಗಳ ವ್ಯವಸ್ಥೆಯನ್ನು ರದ್ದು ಮಾಡಿ ಎರಡು ಪಾಲಿಕೆಗಳನ್ನಾಗಿ ಮಾಡಿದರೆ ಹೇಗೆ ಎನ್ನುವ ನಿಟ್ಟಿನಲ್ಲಿ … Read more

EXCLUSIVE:”ಅಪ್ಪ” “ಕಾಂಗ್ರೆಸ್” ನಲ್ಲಿ……”ಮಗ” “ಬಿಜೆಪಿ”ಗೆ …ಪೊಲಿಟಿಕಲ್‌ ಗೇಮ್‌ ನಲ್ಲಿ ಆರ್‌.”ಅಶೋಕ್” ಸಕ್ಸೆಸ್..!

ರಾಜಕೀಯವೇ ಹಾಗೆ..ಇಲ್ಲಿ ಎಲ್ಲವೂ ಹೀಗೆಯೇ ನಡೆಯುತ್ತೆ ಎಂದು ಹೇಳೊಕ್ಕೆ ಸಾಧ್ಯವೇ ಇಲ್ಲ…ಈಗ ಇದ್ದ ಸ್ಥಿತಿ ಮರುಕ್ಷಣ ಇರೊಲ್ಲ..ಈಗಿನ ಶತೃ ಮರುಕ್ಷಣ ಮಿತ್ರನಾಗುತ್ತಾನೆ..ಮಿತ್ರ ಮರುಕ್ಷಣದಲ್ಲಿ ಶತೃವಾಗಿಬಿಡುತ್ತಾನೆ…ಶತೃವಿನ ಶತೃ..ಮಿತ್ರನಾಗಿಬಿಡ್ತಾನೆ..ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ರಾಜಕೀಯ ಪ್ರಹಸನ ಈ ಬಗ್ಗೆ ಬರೆಯುವಂತೆ ಮಾಡಿದೆ.ತನ್ನ ರಾಜಕೀಯ ಚಾಣಾಕ್ಷತನದಿಂದ ಆರ್.‌ಅಶೋಕ್‌ ತನ್ನ ರಾಜಕೀಯ ಭವಿಷ್ಯಕ್ಕೆ ಸವಾಲಾಗಬಹುದಾಗಿದ್ದ ಸಮಸ್ಯೆಯೊಂದನ್ನು ಅನಾಯಾಸವಾಗಿ ಬಗೆಹರಿಸಿಕೊಂಡಿದ್ದಾರೆ. ಅದ್ಹೇಗೆ ಅನ್ತೀರಾ.. ಅದರ ರೋಚಕ ಕಥಾನಕ ನೀವೇ ಓದ್ಬಿಡಿ.. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪ್ರಹಸನ … Read more

EXCLUSIVE:”ಸಾರಿಗೆ ನಿಗಮ”ಗಳಿಗೆ ಸರ್ಕಾರವೇ “ಸಾಲಗಾರ”.. ಉಚಿತ ಪ್ರಯಾಣ ಸೇವೆ ನೀಡಿದ 4 ಸಾರಿಗೆ ನಿಗಮಗಳಿಗೆ ನೀಡಬೇಕಿರುವ “ಬಾಕಿ”ಯೇ 5418 ಕೋಟಿ…!

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಿಂದ ಕೋಟ್ಯಾಂತರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯೇನೋ ಆಗಿದೆ.ಆದರೆ ಆರ್ಥಿಕ ಹೊರೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.ಯೋಜನೆಗೆ ಅಗತ್ಯವಿರುವ ಅನುದಾನವನ್ನು ಕಾಲಕಾಲಕ್ಕೆ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಮಾತು ತಪ್ಪಿದೆ ಎನ್ನುವುದು ದಾಖಲೆಗಳಿಂದಲೇ ಬಯಲಾಗಿದೆ.ರಾಜ್ಯ ಸರ್ಕಾರದ ಮಾತು ಕೇಳಿ ಸೇವೆ ಒದಗಿಸಿದ್ದ ಸಾರಿಗೆ ನಿಗಮಗಳು ತಮ್ಮ ಮೇಲೆ ಸೃಷ್ಟಿಯಾಗಿರುವ ಆರ್ಥಿಕ ಹೊರೆ ಸಹಿಸಿಕೊಳ್ಳಲಿಕ್ಕಾಗದೆ ಕುಗ್ಗಿ ಹೋಗಿದೆ.ನೀವು ನಮಗೆ ಬರಬೇಕಿರುವ ಬಾಕಿಯನ್ನು ಪಾವತಿಸದಿದ್ದರೆ ಸೇವೆ ಮುಂದುವರೆಸುವುದು ಕಷ್ಟ ಎನ್ನುವ ದಾಟಿಯಲ್ಲಿ ಅನುದಾನಕ್ಕೆ ಮೊರೆ … Read more

ದುಡುಕಿಬಿಟ್ರಾ ಸಚಿವ ಭೈರತಿ ಸುರೇಶ್..?”ಉಗುರಿ”ನಲ್ಲಿ ಹೋಗೋದಕ್ಕೆ “ಕೊಡಲಿ” ತಗೊಂಡ್ ಬಿಟ್ರಾ..?

ಸಾರಿಗೆ ಸಚಿವ ಭೈರತಿ ಸುರೇಶ್‌(TRANSPORT MINISTER BYRATHI SURESH) ಗೆ ಇದಕ್ಕಿಂತ ದೊಡ್ಡ  ಮುಖಭಂಗ ಮತ್ತೊಂದಿಲ್ವೇನೋ..? ಅವರಿಗೆ ಕೊನೆಗೂ ನಮ್ಮ ಸಾರಿಗೆ ಸಿಬ್ಬಂದಿಯ ಅಸಲಿತನ ಅರಿವಾಯ್ತಲ್ಲ..ಸಾರಿಗೆ ನಿಗಮಗಳಲ್ಲಿ ಹೀಗೊಂದು ಅಭಿಪ್ರಾಯ ವ್ಯಕ್ತವಾಗ್ತಿದೆ. ಇಡೀ ಸಾರಿಗೆ ಇಲಾಖೆ(TRANSPORT DEPARTMENT)ಯೇ ನನ್ನ ಕುಟುಂಬವಿದ್ದಂತೆ ಎಂದು ಹೇಳಿಕೊಳ್ಳುವ ಸಚಿವರಿಗೆ, ತನ್ನ  ಕುಟುಂಬದ ಸದಸ್ಯರ ಬಗ್ಗೆ ಕನಿಷ್ಟ ಕಾಳಜಿ-ಮಾನವೀಯತೆ ಖಂಡಿತಾ ಇರಬೇಕಿತ್ತು.ಇದೀಗ ಆತ ನಿರಪರಾಧಿ ಸತ್ಯ ಮನವರಿಕೆ ಆದಂತಿದೆ.ಹಾಗಾಗಿ ಆತನ ಸಸ್ಪೆಂಡ್‌ ಆದೇಶ ವಾಪಸ್‌ ಪಡೆಯುವಂತೆ ಆದೇಶಿಸಿದ್ದಾರೆನ್ನುವುದು ವರ್ತಮಾನ.ಆದರೆ  ಈಗ ಚರ್ಚೆ ಆಗುತ್ತಿರುವ … Read more

ಮನುಷ್ಯತ್ವ..ಮಾನವ ಸಂಬಂಧ ಸಾವನ್ನೂ ಮೀರಿದ್ದು.. ಅದೇ ಸತ್ಯ..ಅದೇ ಅಂತಿಮ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮರ ಸಾವಿನಲ್ಲಿ ಪತ್ರಕರ್ತನಿಗೆ ಗೋಚರಿಸಿದ ಕಟು ಸತ್ಯ..! ಮನುಷ್ಯ ಹುಟ್ಟತ್ತಲೇ ಮಾನವತವಾದಿ. ಮನುಷ್ಯನಿಗೆ ಮನುಷ್ಯತ್ವ ಕಲಿಯಲು ಯಾವುದೇ ಧರ್ಮ ಗ್ರಂಥಗಳು ಬೇಕಿಲ್ಲ. ಅದು ಹುಟ್ಟತ್ತಲೇ ಸಿಗುವ ಮೂಲಗುಣ. ಆದರೆ ಬೆಳೆಯುತ್ತಾ ಬೆಳೆಯುತ್ತಾ ಮನುಷ್ಯ ತನ್ನ ಸ್ವಾರ್ಥ ಗುಣಕ್ಕಾಗಿ ಮರಕ್ಕೆ ಬಳ್ಳಿಗಳು ಬೆಳದಂತೆ ಅಡ್ಡಾದಿಡ್ಡಿಯಾಗಿ ಯೋಚಿಸಲು ಆರಂಭವಿಸುವಲ್ಲಿ ನಾವು ಇವತ್ತು ಕೇಳುವ, ಓದುವ, ನೋಡುವ ವಾದಗಳು ಹುಟ್ಟಿಕೊಂಡಿದೆ. ಜಗತ್ತಿನ ಯಾವುದೇ ಮೂಲೆಯಲ್ಲಾದರೂ ಅಟ್ರಾಸಿಟಿ ನಡೆದರೂ ಇನ್ನೆಲ್ಲೋ ಕೂತು ಅದಕ್ಕೆ ಮರುಕಪಡಬಹುದು. ಹಾಗೊಂದು ತೀವ್ರವಾದ … Read more

EXCLUSIVE: ಸರ್ಕಾರಕ್ಕೆ ಬೇಡವಾದ್ರಾ ಖಡಕ್‌ IPS ಶಿವಪ್ರಕಾಶ್‌ ದೇವರಾಜ್‌.! ದಕ್ಷರಾಗಿದ್ದೇ ತಪ್ಪಾ..?

ಬೆಂಗಳೂರು: ಅಪ್ರಮಾಣಿಕತೆಯನ್ನೇ ಸಹಿಸೊಲ್ಲ..ಭ್ರಷ್ಟಾಚಾರವನ್ನು ಪ್ರೋತ್ಸಾಹಿಸೊಲ್ಲ ..ಇದು ಈ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದ ಮಾತು.ಆದರೆ ಈಗ ನಾವು ಅವರನ್ನು ಪ್ರಶ್ನಿಸ ಬೇಕಾಗಿರೋದು ಏನಂದ್ರೆ, ನೀವು ಅಧಿಕಾರ ಸಿಕ್ಕ ಉತ್ಸಾಹದಲ್ಲಿ ಹೀಗೆಂದು ಹೇಳಿಕೆ ಕೊಟ್ಟಿದ್ರೋ ಅಥವಾ ಬಾಯ್ತಪ್ಪಿನಿಂದ ಅಂದ್ರೆ ಸ್ಲಿಪ್‌ ಆಫ್‌ ಟಂಗೋ ಗೊತ್ತಾಗ್ತಿಲ್ಲ..ಏಕಂದ್ರೆ ವಾಸ್ತವದಲ್ಲಿ ನೀವಂದ ಮಾತು ಈಡೇರಲೂ ಸಾ‍ಧ್ಯವಿಲ್ಲ ಎನ್ನುವ ಸತ್ಯ ನಿಮಗೇ ಗೊತ್ತು..ಅದಕ್ಕೆ ಅವಕಾಶವನ್ನು ಅಧಿಕಾರದಲ್ಲಿರೋರೇ ಮಾಡಿಕೊಡಲ್ಲ ಎನ್ನುವ ಸತ್ಯವೂ ನಿಮ್ಗೆ ತಿಳಿದಿದೆ.ಹೀಗಿರುವಾಗ ನೀವು ಹೇಳಿದ ಮಾತು … Read more

ಟಿವಿ9 ಕನ್ನಡದಲ್ಲಿ ಕೆಲ ಸುದ್ದಿಮಿತ್ರರಿಗೆ “ಗೇಟ್ ಪಾಸ್”..! ಪ್ರಾಮಾಣಿಕ ಸಿಬ್ಬಂದಿ “ಕೇರ್ ಆಫ್ ಪುಟ್ಪಾತ್..!”

ಟಿವಿ9 ಕೇಂದ್ರ ಮ್ಯಾನೇಜ್ಮೆಂಟ್‌ ನಿಗಧಿಪಡಿಸಿದ ಮಾನದಂಡವೇ ನಿರ್ಲಕ್ಷ್ಯ:..! ಬೆಂಗಳೂರು ಕಚೇರಿಯಲ್ಲಿ ದರ್ಬಾರ್‌ ನಡೆಸ್ತಿರುವವರಿಂದ ನಿಜಕ್ಕೂ ಅರ್ಹರಿಗೆ ಆಗೋಯ್ತಾ ಅನ್ಯಾಯ..? ಬೆಂಗಳೂರು:ಟಿವಿ9  ಕನ್ನಡ(TV9 KANNADA)ದ ಕಚೇರಿಯ ಇತಿಹಾಸದಲ್ಲೇ ಇಷ್ಟೊಂದು ಭೀತಿ-ಆತಂಕದ ವಾತಾವರಣ  ಹಿಂದೆಂದೂ ನಿರ್ಮಾಣವೇ ಆಗಿರಲಿಕ್ಕಿಲ್ಲವೇನೋ..? ಫಾರ್‌ ದಿ ಫಸ್ಟ್‌ ಟೈಮ್‌ ಚಾನೆಲ್‌ ನ ಕಚೇರಿಯಲ್ಲಿ ಭಯದ ದೊಡ್ಡ  ಸುನಾಮಿನೇ ಎದ್ದಿದೆ.ಯೆಸ್..ಈ ಸುನಾಮಿ ಸಾಕಷ್ಟು ಉದ್ಯೋಗಿಗಳ “ತುತ್ತ”ನ್ನೇ ಕಸಿದುಕೊಂಡಿದೆ.ಇದಕ್ಕೆಲ್ಲಾ ಕಾರಣ ಅನಗತ್ಯ ಅಥವಾ ಹೆಚ್ಚು”ವರಿ”ವೆಚ್ಚಗಳ ಕಡಿತ ಎನ್ನಲಾಗಿದೆ.ಈ ಪೈಕಿ ಕೆಲಸ ಕಳೆದುಕೊಂಡಿರುವವರಲ್ಲಿ ಹೆಚ್ಚಿನವರು ಬೆಂಗಳೂರು ಕೇಂದ್ರ ಕಚೇರಿ ಮತ್ತು … Read more

ಕ್ರೈಂ ವರದಿಗಾರನ ಸಸ್ಪೆನ್ಸ್-ಥ್ರಿಲ್ಲರ್ ಅನುಭವವೇ “ಕಪ್ಪುಹುಂಜ” ಕಾದಂಬರಿಯಾದಾಗ..?

ಕ್ರೈಂ ಸುದ್ದಿ (crime news)ಜಗತ್ತಿನಲ್ಲಿ ಅಪರಾಧವೊಂದರ ಬೆನ್ನತ್ತಿ ವರದಿಗಾರಿಕೆ(reporting) ಮಾಡುವುದು ಒಬ್ಬ ಕ್ರೈಂ ರಿಪೋರ್ಟರ್‌ ಗೆ, ತನಿಖಾಧಿಕಾರಿಯ ಇನ್ವೆಸ್ಟಿಗೇ಼ಷನ್‌(investigation) ನಷ್ಟೇ ಸವಾಲಿನದು ಹಾಗೆಯೇ ಕ್ಲಿಷ್ಟವಾದದ್ದು, ಎಲ್ಲ ಮೀರಿ ರೋಚಕವಾದದ್ದು. ಅದಕ್ಕೊಂದು ತಾರ್ಕಿಕ ಅಂತ್ಯ ಕೊಡೋದಿದೆಯೆಲ್ಲಾ ಅದು ನೀಡುವ ಸಮಾಧಾನ-ಆತ್ಮತೃಪ್ತಿ ತುಂಬಾ ದೊಡ್ಡದು.ನಮ್ಮ ಕ್ರೈಂ ಸುದ್ದಿಮಿತ್ರರ ದೈನಂದಿನ ವೃತ್ತಿ ಯಾವುದಾದರೊಂದು ಕ್ರೈಂನ ಸುತ್ತವೇ ಸುತ್ತುತ್ತಲಿರುತ್ತದೆ.ಅದರ ಫಾಲೋಅಪ್‌, ಟ್ವಿಸ್ಟ್‌, ಯೂಟರ್ನ್‌.. ಹೀಗೆಯೇ ನಡೆದಿರುತ್ತದೆ.ಅದನ್ನೆಲ್ಲಾ ಕ್ರೋಢೀಕರಿಸಿದ್ರೆ ಎಲ್ಲರೂ ಒಂದೊಂದು ಕಥೆ-ಕಾದಂಬರಿ ಬರೆಯಬಲ್ಲಷ್ಟು ಅಗಾಧ ಅನುಭವ ಪಡೆದಿರುತ್ತಾರೆ. ಯಾವುದಾದರೂ ಅನುಭವಿ ಕ್ರೈಂ ರಿಪೋರ್ಟರ್‌(crime … Read more

ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more