advertise here

Search

ಉದ್ಯಮ ಲೋಕದ ದಿಗ್ಗಜ ರತನ್ ಟಾಟಾಗೆ ಸರ್ಕಾರಿ ಗೌರವದೊಂಗೆ ಅಂತ್ಯಕ್ರಿಯೆ


ಖ್ಯಾತ ಉದ್ಯಮಿ ರತನ್ ಟಾಟಾ ಪಾರ್ಸಿ ಸಂಪ್ರದಾಯದಂತೆ ವಿಧಿ ವಿಧಾನದೊಂದಿಗೆ ಮುಂಬೈನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಹಾರಾಷ್ಟ್ರ ಸರ್ಕಾರ ಸರ್ಕಾರಿ ಗೌರವದೊಂದಿಗೆ ಉದ್ಯಮ ಲೋಕದ ದಿಗ್ಗಜನ್ನು ಬೀಳ್ಕೊಟ್ಟಿತು.

ಕೆಲವು ದಿನಗಳ ಹಿಂದೆಯಷ್ಟೇ ರಕ್ತದೊತ್ತಡದ ಏರಿಳಿತದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದ ಕಾರಣ ಬುಧವಾರ ರಾತ್ರಿ ರತನ್ ಟಾಟಾ ನಿಧನರಾಗಿದ್ದರು.

ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ 1991ರಲ್ಲಿ 100 ಶತಕೋಟಿ ರೂ. ಮೌಲ್ಯದ ಸ್ಟೀಲ್ ಆಫ್ ಸಾಫ್ಟ್ ವೇರ್ ಕಂಪನಿಯ ಮುಖ್ಯಸ್ಥ ಹುದ್ದೆ ಅಲಂಕರಿಸಿದರು. ನಂತರ ಟಾಟಾ ಉದ್ಯಮವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದು ಅಲ್ಲದೇ ನ್ಯಾನೋ ಕಾರು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಮಧ್ಯಮ ವರ್ಗದವರ ಸ್ವಂತ ಕಾರಿನ ಆಸೆ ಪೂರೈಸುವತ್ತ ದೊಡ್ಡ ಹೆಜ್ಜೆ ಇಟ್ಟಿದ್ದರು.

ALSO READ :  "ಅಡ್ಡಮತದಾನ"ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR

1996ರಲ್ಲಿ ಟೆಲಿ ಸರ್ವಿಸಸ್ ಕಂಪನಿ ಆರಂಭಿಸಿದ ರತನ್ ಟಾಟಾ, 2004ರಲ್ಲಿ ಟಾಟಾ ಕನ್ಸಲ್ಟೇನ್ಸಿ ಸರ್ವಿಸ್ ಪಬ್ಲೀಕ್ ಎಂಬ ಐಟಿ ಕಂಪನಿ ಸ್ಥಾಪಿಸಿದರು. ನಂತರ ಬ್ರಿಟಿಷ್ ಕಂಪನಿಗಳಾದ ಜಾಗ್ವರ್, ಲ್ಯಾಂಡ್ ರೋವರ್ ಕಾರು ಕಂಪನಿಗಳ ಒಡೆಯರಾದರು.

2009ರಲ್ಲಿ 1 ಲಕ್ಷ ರೂ.ಗೆ ನ್ಯಾನೊ ಕಾರು ಮಾರುಕಟ್ಟೆಗೆ ಪರಿಚಯಿಸಿ ವಿಶ್ವದ ಅತ್ಯಂತ ಕಡಿಮೆ ದರ ಕಾರು ಮಾರುಕಟ್ಟೆಗೆ ಬಿಟ್ಟು ಹೊಸ ಕ್ರಾಂತಿ ಸೃಷ್ಟಿಸಿದರು.


Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top