advertise here

Search

ಜಪಾನ್ ನ ನಿಹಾನ್ ಹಿಡಾಂಕ್ಯೊಗೆ ಒಲಿದ ನೋಬೆಲ್ ಶಾಂತಿ ಪ್ರಶಸ್ತಿ


ಪರಮಾಣು ಮುಕ್ತ ಜಗತ್ತು ಪ್ರತಿಪಾದಿಸಿ ಜಾಗತಿಕ ಮಟ್ಟದಲ್ಲಿ ಶಾಂತಿ ಸುವ್ಯವಸ್ಥೆಗೆ ಹೋರಾಟ ನಡೆಸುತ್ತಿರುವ ಜಪಾನ್ ನ ನಿಹಾನ್ ಹಿಂಡಾಕ್ಯೊ ಸಂಸ್ಥೆಗೆ ನೋಬೆಲ್ ಶಾಂತಿ ಪ್ರಶಸ್ತಿ ಒಲಿದಿದೆ.

ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಪರಮಾಣು ದಾಳಿಯಿಂದ ಸಂತ್ರಸ್ತರ ನೆರವಿಗೆ ತಳಮಟ್ಟದಲ್ಲಿ ಶ್ರಮ ವಹಿಸುತ್ತಿರುವ ನಿಹಾನ್ ಹಿಂಡಾಕ್ಯೊ ಸಂಸ್ಥೆ ಹಿಬಾಶುಕಾ ಎಂದೇ ಖ್ಯಾತಿ ಪಡೆದಿದೆ.

ಪರಮಾಣುವಿನಿಂದ ಆಗುವ ಹಾನಿಗಳ ಕುರಿತು ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳ ಮೂಲಕ ನಿಹಾನ್ ಹಿಂಡಾಕ್ಯೊ ಪರಮಾಣು ಮುಕ್ತ ಜಗತ್ತಿಗಾಗಿ ಹೋರಾಟ ನಡೆಸುತ್ತಾ ಬಂದಿದೆ.


ALSO READ :  ಮಂಡ್ಯದ ಪಿಎಸ್‌ಐ ಅಶ್ವತ್ಥಪ್ಪ ಸಾಗರ್ ಯುಪಿಎಸ್‌ಸಿ ಸಾಧನೆ

Political News

ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್!

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ

Scroll to Top