advertise here

Search

ಜಪಾನ್ ನ ನಿಹಾನ್ ಹಿಡಾಂಕ್ಯೊಗೆ ಒಲಿದ ನೋಬೆಲ್ ಶಾಂತಿ ಪ್ರಶಸ್ತಿ


ಪರಮಾಣು ಮುಕ್ತ ಜಗತ್ತು ಪ್ರತಿಪಾದಿಸಿ ಜಾಗತಿಕ ಮಟ್ಟದಲ್ಲಿ ಶಾಂತಿ ಸುವ್ಯವಸ್ಥೆಗೆ ಹೋರಾಟ ನಡೆಸುತ್ತಿರುವ ಜಪಾನ್ ನ ನಿಹಾನ್ ಹಿಂಡಾಕ್ಯೊ ಸಂಸ್ಥೆಗೆ ನೋಬೆಲ್ ಶಾಂತಿ ಪ್ರಶಸ್ತಿ ಒಲಿದಿದೆ.

ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಪರಮಾಣು ದಾಳಿಯಿಂದ ಸಂತ್ರಸ್ತರ ನೆರವಿಗೆ ತಳಮಟ್ಟದಲ್ಲಿ ಶ್ರಮ ವಹಿಸುತ್ತಿರುವ ನಿಹಾನ್ ಹಿಂಡಾಕ್ಯೊ ಸಂಸ್ಥೆ ಹಿಬಾಶುಕಾ ಎಂದೇ ಖ್ಯಾತಿ ಪಡೆದಿದೆ.

ಪರಮಾಣುವಿನಿಂದ ಆಗುವ ಹಾನಿಗಳ ಕುರಿತು ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳ ಮೂಲಕ ನಿಹಾನ್ ಹಿಂಡಾಕ್ಯೊ ಪರಮಾಣು ಮುಕ್ತ ಜಗತ್ತಿಗಾಗಿ ಹೋರಾಟ ನಡೆಸುತ್ತಾ ಬಂದಿದೆ.


ALSO READ :  BMTC MD ಸತ್ಯವತಿ ವರ್ಗಾವಣೆ ಹಿಂದಿನ "ಸತ್ಯ"ಗಳೇನು…!?ಸ್ಥಳ ತೋರಿಸದೆ "ಔಟ್" ಮಾಡೊಕ್ಕೆ "ಕಾರಣ"ಗಳೇನು..?! ಇಲ್ಲಿದೆ "EXCLUSIVE" ಡೀಟೈಲ್ಸ್...

Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top