advertise here

Search

ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ: ಬೀರೂರಿನ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ


ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ ಪರಾಕ್ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಇತಿಹಾಸ ಪ್ರಸಿದ್ಧ ಮೈಲಾಂಗರಲಿಂಗೇಶ್ವರ ಕಾರ್ಣಿಕ ನುಡಿದಿದೆ.

ವಿಜಯದಶಮಿಯ ಮಾರನೇ ದಿನವಾದ ಭಾನುವಾರ ಮಹಾನವಮಿ ಬಯಲಿನಲ್ಲಿ ನಡೆದ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೆರವಣಿಗೆ ನಡೆದಿದ್ದು, ಭಾನುವಾರ ಬೆಳಿಗ್ಗೆ ದಶರಥ ಪೂಜಾರ್ ಕಾರ್ಣಿಕ ನುಡಿದಿದ್ದಾರೆ.

ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಅಗಮಿಸಿರುವ ಭಕ್ತರು. ಹಲವು ಬಾರಿ ಕಾರ್ಣಿಕದ ನುಡಿಯಂತೆ ನಡೆದಿರುವ ಉದಾಹರಣೆ ಇದೆ. ಕಾರ್ಣಿಕ ಕೇಳಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಕಾರ್ಣಿಕ ನುಡಿದಿರುವ ಭವಷ್ಯವಾಣಿ ಬಗ್ಗೆ ಭಕ್ತರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ALSO READ :  ದಸರಾಗೂ ದರ್ಶನ್ ಬಿಡುಗಡೆ ಭಾಗ್ಯವಿಲ್ಲ: ಅಕ್ಟೋಬರ್ 14ಕ್ಕೆ ಜಾಮೀನು ತೀರ್ಪು

ಕಾರ್ಣಿಕದ ಭವಿಷ್ಯವನ್ನು ಈ ರೀತಿ ವಿಶ್ಲೇಷಿಸಲಾಗಿದೆ.

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ: ರಾಮ ಬಾಣದ ಗುರಿ ಎಂದೂ ತಪ್ಪಿಲ್ಲ. ಅದರಂತೆ ನಿಶ್ಚಿತ ಗುರಿಯೊಂದಿಗೆ ಮಾಡಿದ ಕೆಲಸ ಕೈತಪ್ಪುವುದಿಲ್ಲ.

ನ್ಯಾಯದ ತಕ್ಕಡಿ ಜರುಗಿತ್ತು: ರಾಜ್ಯದಲ್ಲಿ ನ್ಯಾಯಕ್ಕೆ ಜಯ ಸಿಗದೇ ಅನ್ಯಾಯಕ್ಕೆ ಜಯವಾಗುತ್ತೆ. ಅನ್ಯಾಯದ ದಾರಿಯಲ್ಲಿದ್ದವರಿಗೆ ಜಯವಾಗುತ್ತೆ.

ಜ್ಞಾನದ ಹಣತೆ ಹಚ್ಚಿದರು: ರಾಜ್ಯದಲ್ಲಿ ನಡೆಯ ಬಹುದಾದ ಘಟನೆ ಬಗ್ಗೆ ಮುಂಚಿತವಾಗಿ ಜ್ಞಾನಿಗಳು ಮಾಹಿತಿ ನೀಡುತ್ತಾರೆ.

ಜೀವ ರಾಶಿಗೆ ಸಂಪಾಯಿತಲೇ ಪರಾಕ್: ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಕಲ ಜೀವರಾಶಿಗಳು ಸಂಪಾಗಿರುತ್ತೆ.


Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top