advertise here

Search

ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ: ಬೀರೂರಿನ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ


ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ ಪರಾಕ್ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಇತಿಹಾಸ ಪ್ರಸಿದ್ಧ ಮೈಲಾಂಗರಲಿಂಗೇಶ್ವರ ಕಾರ್ಣಿಕ ನುಡಿದಿದೆ.

ವಿಜಯದಶಮಿಯ ಮಾರನೇ ದಿನವಾದ ಭಾನುವಾರ ಮಹಾನವಮಿ ಬಯಲಿನಲ್ಲಿ ನಡೆದ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೆರವಣಿಗೆ ನಡೆದಿದ್ದು, ಭಾನುವಾರ ಬೆಳಿಗ್ಗೆ ದಶರಥ ಪೂಜಾರ್ ಕಾರ್ಣಿಕ ನುಡಿದಿದ್ದಾರೆ.

ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಅಗಮಿಸಿರುವ ಭಕ್ತರು. ಹಲವು ಬಾರಿ ಕಾರ್ಣಿಕದ ನುಡಿಯಂತೆ ನಡೆದಿರುವ ಉದಾಹರಣೆ ಇದೆ. ಕಾರ್ಣಿಕ ಕೇಳಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಕಾರ್ಣಿಕ ನುಡಿದಿರುವ ಭವಷ್ಯವಾಣಿ ಬಗ್ಗೆ ಭಕ್ತರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ALSO READ :  "ಅಡ್ಡಮತದಾನ"ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR

ಕಾರ್ಣಿಕದ ಭವಿಷ್ಯವನ್ನು ಈ ರೀತಿ ವಿಶ್ಲೇಷಿಸಲಾಗಿದೆ.

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ: ರಾಮ ಬಾಣದ ಗುರಿ ಎಂದೂ ತಪ್ಪಿಲ್ಲ. ಅದರಂತೆ ನಿಶ್ಚಿತ ಗುರಿಯೊಂದಿಗೆ ಮಾಡಿದ ಕೆಲಸ ಕೈತಪ್ಪುವುದಿಲ್ಲ.

ನ್ಯಾಯದ ತಕ್ಕಡಿ ಜರುಗಿತ್ತು: ರಾಜ್ಯದಲ್ಲಿ ನ್ಯಾಯಕ್ಕೆ ಜಯ ಸಿಗದೇ ಅನ್ಯಾಯಕ್ಕೆ ಜಯವಾಗುತ್ತೆ. ಅನ್ಯಾಯದ ದಾರಿಯಲ್ಲಿದ್ದವರಿಗೆ ಜಯವಾಗುತ್ತೆ.

ಜ್ಞಾನದ ಹಣತೆ ಹಚ್ಚಿದರು: ರಾಜ್ಯದಲ್ಲಿ ನಡೆಯ ಬಹುದಾದ ಘಟನೆ ಬಗ್ಗೆ ಮುಂಚಿತವಾಗಿ ಜ್ಞಾನಿಗಳು ಮಾಹಿತಿ ನೀಡುತ್ತಾರೆ.

ಜೀವ ರಾಶಿಗೆ ಸಂಪಾಯಿತಲೇ ಪರಾಕ್: ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಕಲ ಜೀವರಾಶಿಗಳು ಸಂಪಾಗಿರುತ್ತೆ.


Political News

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

Scroll to Top