advertise here

Search

ದಸರಾಗೂ ದರ್ಶನ್ ಬಿಡುಗಡೆ ಭಾಗ್ಯವಿಲ್ಲ: ಅಕ್ಟೋಬರ್ 14ಕ್ಕೆ ಜಾಮೀನು ತೀರ್ಪು


ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯಗೊಂಡಿದ್ದು, ಅಕ್ಟೋಬರ್ 14ರಂದು ತೀರ್ಪು ಹೊರಬೀಳಲಿದೆ.

57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶ ಜೈ ಶಂಕರ್ ವಿಚಾರಣೆಯನ್ನು ಅಂತ್ಯಗೊಳಿಸಿದ್ದು, ಅಕ್ಟೋಬರ್ 14ಕ್ಕೆ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.

ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ಮತ್ತು ಸರ್ಕಾರದ ಪರ ವಕೀಲ ಪ್ರಸನ್ನ ಕುಮಾರ್ ಗುರುವಾರವೂ ಸುದೀರ್ಘ ವಾದ ಪ್ರತಿವಾದ ನಡೆಸಿದ್ದು, ವಿಚಾರಣೆ ಅಂತ್ಯಗೊಂಡಿದೆ.

ವಾದ-ಪ್ರತಿವಾದ ಸುದೀರ್ಘ ಸಮಯ ತೆಗೆದುಕೊಂಡಿದ್ದರಿಂದ ದಸರಾ ಮುಗಿಯುವ ಮುನ್ನ ಜಾಮೀನು ಸಿಗುವ ವಿಶ್ವಾಸದಲ್ಲಿದ್ದ ದರ್ಶನ್ ಗೆ ನಿರಾಸೆ ಉಂಟಾಗಿದೆ.

ALSO READ :  ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್....? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು...? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

Political News

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

Scroll to Top