advertise here

Search

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಬುಮ್ರಾಗೆ ಉಪನಾಯಕ ಪಟ್ಟ!


ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ರೋಹಿತ್ ಶರ್ಮ ಸಾರಥ್ಯದ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಶುಕ್ರವಾರ ರಾತ್ರಿ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 16ರಂದು ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ತಂಡದಲ್ಲಿ ಕೆಎಲ್ ರಾಹುಲ್, ಶುಭಮನ್ ಗಿಲ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದು, 157 ಕಿ.ಮೀ. ವೇಗದ ಬೌಲರ್ ಮಯಂಕ್ ಯಾದವ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

ALSO READ :  M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಭಾರತ ಟೆಸ್ಟ್ ತಂಡ

ರೋಹಿತ್ ಶರ್ಮ (ನಾಯಕ), ಜಸ್ ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮದ್ ಸಿರಾಜ್, ಅಕ್ಷ್ ದೀಪ್.

ಮೀಸಲು ಆಟಗಾರರು: ಮಯಾಂಕ್ ಯಾದವ್, ಹರ್ಷಿತ್ ರಾಣಾ, ನಿತಿಶ್ ಕುಮಾರ್ ರೆಡ್ಡಿ ಮತ್ತು ಪ್ರಸಿದ್ಧ ಕೃಷ್ಣ.


Political News

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

Scroll to Top