advertise here

Search

ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಏರ್ ಇಂಡಿಯಾ ದುರಂತ: 140 ಪ್ರಯಾಣಿಕರು ಪಾರು!


ಹಾರಾಟದ ವೇಳೆ ಹೈಡ್ರೋಲಿಕ್ ವೈಫಲ್ಯಕ್ಕೆ ಒಳಗಾದ ಏರ್ ಇಂಡಿಯಾ ವಿಮಾನ ತಮಿಳುನಾಡಿನ ತಿರುಚನಾಪಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, 140 ಪ್ರಯಾಣಿಕರು ಪಾರಾಗಿದ್ದಾರೆ.

ತಿರುಚನಾಪಳ್ಳಿಯಿಂದ ಶಾರ್ಜಾಕ್ಕೆ ಶುಕ್ರವಾರ ಸಂಜೆ 5.40ರ ಸುಮಾರಿಗೆ ಹೊರಟ್ಟಿದ್ದ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಯಿತು. ಪೈಲೆಟ್ ಗಳು ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು.

ವಿಮಾನದ ಹೈಡ್ರೋಲಿಕ್ ವಿಫಲಗೊಂಡಿದೆ ಎಂದು ಪೈಲೆಟ್ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ವಿಮಾನ ಇಳಿಸಲು ವ್ಯವಸ್ಥೆ ಮಾಡಲಾಗಿತ್ತು ಎಂದು ತಿರುಚನಾಪಳ್ಳಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದರು.

ALSO READ :  BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್‌ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ‌ ಚಿಕಿತ್ಸೆ

ಹೈಡ್ರೋಲಿಕ್ ಅಂದರೆ ವಿಮಾನ ಹಾರಾಟದ ವೇಳೆ ಬ್ರೇಕ್, ಗೇರ್ ಮುಂತಾದವುಗಳು ಸುಲಲಿತವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ. ಹೈಡ್ರೋಲಿಕ್ ವ್ಯವಸ್ಥೆ ಹಾಳಾದರೆ ವಿಮಾನ ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸಮಸ್ಯೆ ಉಂಟಾಗಿ ಅನಾಹುತಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇರುತ್ತದೆ.


Political News

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Scroll to Top