advertise here

Search

ಬಿಗ್ ಬಾಸ್ ಕನ್ನಡ ನಿರೂಪಣೆಗೆ ವಿದಾಯ ಘೋಷಿಸಿದ ಕಿಚ್ಚ ಸುದೀಪ್!


ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಕನ್ನಡ ಆವೃತ್ತಿ ನಿರೂಪಣೆಯಿಂದ ನಟ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ.

ಭಾನುವಾರ ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ 11ರ ಆವೃತ್ತಿ ನನ್ನ ಕೊನೆಯದಾಗಿದ್ದು, ಜನರ ಪ್ರೀತಿಗೆ ಪಾತ್ರವಾಗಿರುವ ಬಿಗ್ ಬಾಸ್ ಅನ್ನು ಈ ಬಾರಿ ಅತ್ಯುತ್ತಮವಾಗಿ ಮುಗಿಸೋಣ ಎಂದು ಹೇಳಿದ್ದಾರೆ.

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆದಾಗಿನಿಂದ ನಿರೂಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸುದೀಪ್, ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಆಗಿದೆ. 10+1 ವರ್ಷದಿಂದ ನಡೆಸಿಕೊಂಡು ಬಂದ ಶೋಗೆ ಈ ಬಾರಿ ಅತೀ ಹೆಚ್ಚು ಟಿಆರ್ ಪಿ ಬಂದಿರುವುದೇ ಸಾಕ್ಷಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮವಾಗಿ ಸಾಗಲಿ ಎಂದು ಹೇಳಿದ್ದಾರೆ.

ALSO READ :  DR.MYTHRI NEW ADMINISTRATOR FOR KSPCB..:ಗಬ್ಬೆದ್ದು ನಾರುತ್ತಿರುವ ಪರಿಸರ ಮಂಡಳಿಯ "ಆಡಳಿತ ಮಾಲಿನ್ಯ”ದ ನಿಯಂತ್ರಣ” ಮಾಡ್ತಾರಾ ಡಾ.ಮೈತ್ರಿ..?!

ಸುದೀಪ್ ಈ ಬಾರಿ ಬಿಗ್ ಬಾಸ್ ನಡೆಸಿಕೊಡುವುದೇ ಅನುಮಾನ ಎಂಬ ಚರ್ಚೆಗಳು ನಡೆದಿದ್ದವು. ಸಂಭಾವನೆ ವಿಷಯದಲ್ಲಿ ಸುದೀಪ್ ಮತ್ತು ಬಿಗ್ ಬಾಸ್ ಸಂಘಟಕರಲ್ಲಿ ಹೊಂದಾಣಿಕೆ ಆಗಿರಲಿಲ್ಲ. ಆದರೆ ಕೊನೆಯ ಗಳಿಗೆಯಲ್ಲಿ ಸುದೀಪ್ ಈ ಬಾರಿಯೂ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದರು.


Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top