advertise here

Search

ಬೆಂಗಳೂರು

Recent News

ಪೀಣ್ಯ ಫ್ಲೈಓವರ್ 3 ದಿನ ಬಂದ್: ಬೆಂಗಳೂರಿಗೆ ಹೋಗುವವರೇ ಈ ಪರ್ಯಾಯ ಮಾರ್ಗ ಗಮನಿಸಿ..!

ಪೀಣ್ಯ ಫ್ಲೈಓವರ್ 3 ದಿನ ಬಂದ್: ಬೆಂಗಳೂರಿಗೆ ಹೋಗುವವರೇ ಈ ಪರ್ಯಾಯ ಮಾರ್ಗ ಗಮನಿಸಿ..!

ಪೀಣ್ಯ ಫ್ಲೈ ಓವರ್ ಮೂರು ದಿನ ಬಂದ್ ಆಗಲಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಜಲಮಂಡಳಿ ನೀರಿನ ಬಿಲ್ ಬಾಕಿ ವಸೂಲಿಗೆ OTS ಸ್ಕೀಮ್ ಜಾರಿಗೊಳಿಸಿದ್ದು, ಉತ್ತಮ ...

WHY SENIOR J‌OURNALIST LAXMAN HOOGAR QUIT JOURNALISM/ “ಪತ್ರಿಕೋದ್ಯಮ”ದ ಗಟ್ಟಿ ದ್ವನಿ “ಲಕ್ಷ್ಮಣ್ ಹೂಗಾರ್” ಮೌನಿಯಾಗಿದ್ದೇಕೆ..? ಇಲ್ಲಿವೆ ಅವರೇ ನೀಡುವ ಕಾರಣ..!

ಲಕ್ಷ್ಮಣ್ ಹೂಗಾರ್.. ...ಕನ್ನಡ ಪತ್ರಿಕೋದ್ಯಮ ಇವತ್ತಿಗೂ ಮಿಸ್ ಮಾಡಿಕೊಳ್ಳುತ್ತಿರುವ ಹೆಸರಿದು.. ಬಹುತೇಕ ಪತ್ರಕರ್ತರು ಅಗತ್ಯಕ್ಕೋ-ಅನಿವಾರ್ಯಕ್ಕೋ ಪರಿಸ್ಥಿತಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಪ್ರಕ್ಷುದ್ಧ ಪರಿಸ್ತಿತಿಯಲ್ಲಿ ಲಕ್ಷ್ಮಣ್ ...

ಮಾಲೀಕರ “ಸ್ವಾರ್ಥ”ಕ್ಕೆ ಆ ವೃತ್ತಿಪರ “ನ್ಯೂಸ್‌ ಚಾನೆಲ್” ಬಲಿ..!?

ಕನ್ನಡ ಸುದ್ದಿಕ್ಷೇತ್ರದಲ್ಲಿ “ವಿಸ್ತಾರ” ಮರು ಲೋಕಾರ್ಪಣೆ(19-04-2026), ಫ್ರೀಡಂ ಚಾನೆಲ್‌ ಲೋಕಾರ್ಪಣೆ ಯಾಗುತ್ತಿರುವಂಥ ಸನ್ನಿವೇಶದಲ್ಲೇ ಅಘಾತಕಾರಿ ಎನ್ನುವಂತ ಮತ್ತೊಂದು ಸುದ್ದಿ ಕೇಳಿಬಂದಿದೆ. ಅಲ್ಲಿನ ಪರಿಸ್ಥಿತಿ ಗಮನಿಸಿದ್ರೆ ಸಧ್ಯಕ್ಕೆ ...

ಏಪ್ರಿಲ್,18ಕ್ಕೆ “ವಿಸ್ತಾರ” ರೀ ಲಾಂಚ್…ಶೀಘ್ರವೇ “ಫ್ರೀಡಂ” ಲೋಕಾರ್ಪಣೆ

ಭವಿಷ್ಯದ ಪರಿಣಾಮಗಳೇನೇ ಇರಲಿ,ಕನ್ನಡ ಮಾದ್ಯಮ ಲೋಕ ಎರಡು ಬೆಳವಣಿಗೆಗಳಿಗೆ ಸಾಕ್ಷಿ ಆಗುತ್ತಿದೆ. ಒಂದು ಕೆಲ ವರ್ಷಗಳಿಂದೆ ಅಬ್ಬರದಲ್ಲಿ ಆರಂಭವಾದಷ್ಟೇ ವೇಗದಲ್ಲಿ ಬಾಗಿಲು ಮುಚ್ಚಿಕೊಂಡ ವಿಸ್ತಾರ ನ್ಯೂಸ್ ...

“ಅರ್ಹ”ರನ್ನು ಕಡೆಗಣಿಸ್ತಾ ಚಂದನವನ ಕ್ರಿಟಿಕ್‌ ಅವಾರ್ಡ್ಸ್‌?!

ಚಂದನವನದಲ್ಲಿ ನೀಡಲಾಗುವ ವಿಮರ್ಷಕರ ಪ್ರಶಸ್ತಿಗೆ ವಿವಾದದ ಕಳಂಕ ತಟ್ಟಿದಂತಿದೆ. ಚಿತ್ರರಂಗದ ವಿದ್ಯಾಮಾನಗಳನ್ನು ದಶಕಗಳಿಂದಲೂ ಗಮನಿಸುತ್ತಾ,ಅದರ ಒಳಹೊರಗನ್ನು ನೇರ-ನಿಷ್ಟೂರ-ತೀಕ್ಷ್ಣವಾಗಿ  ವರದಿ ಮಾಡುತ್ತಿದ್ದ ಬಹುತೇಕ ಹಿರಿಯ ಸಿನಿ ಪತ್ರಕರ್ತರನ್ನೇ ...

ಎಂತೆಂಥವರ ನಡುವೆ ಇಂಥವರು ನೆನಪಾಗೊಲ್ವಾ..!?

ಇವತ್ತು ಬೀದರ್‌ ನಲ್ಲಿ ನಡೆದ ಪತ್ರಿಕಾ ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿಗೆ ನಿಜವಾಗ್ಲೂ ಯೋಗ್ಯವಾದ-ಸಮರ್ಥವಾದವರಿಗೆ ನಮ್ಮದೊಂದು ಪ್ರಾಮಾಣಿಕವಾದ ಮನಸಿನ ಅಭಿನಂದನೆ..ಪ್ರಶಸ್ತಿಗೆ ಅರ್ಹರೇ ಅಲ್ಲದ ...