advertise here

Search

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆ: ತಪ್ಪಿದ ದುರಂತ


ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದ ಘಟನೆ ಉತ್ತರಾಖಂಡ್ ನ ರೂರ್ಕಿಯಲ್ಲಿ ಜರುಗಿದೆ.

ಗೂಡ್ಸ್ ರೈಲಿನ ಲೋಕೋ ಪೈಲೆಟ್ ಗ್ಯಾಸ್ ಸಿಲಿಂಡರ್ ಕಂಡು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಇದರಿಂದ ರೈಲು ಹಳಿ ತಪ್ಪುವ ಅಪಾಯದಿಂದ ಪಾರಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಚೆನ್ನೈನಲ್ಲಿ ಮೈಸೂರು ದರ್ಬಾಂಗ ರೈಲು ದುರಂತ ಸಂಭವಿಸಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. ಇದರಿಂದ ದೇಶದಲ್ಲಿ ರೈಲು ಅನಾಹುತಗಳು ಸಂಭವಿಸುವಂತೆ ಮಾಡುವ ಪ್ರಯತ್ನಗಳು ಪದೇಪದೆ ಬೆಳಕಿಗೆ ಬರುತ್ತಿರುವುದು ಆಘಾತಕಾರಿ ವಿಷಯವಾಗಿದೆ.

ಲಂಡೌರಾ ಮತ್ತು ಧಂದೇರಾ ನಿಲ್ದಾಣಗಳ ನಡುವೆ ಭಾನುವಾರ ಮುಂಜಾಎ 6.30ರ ಸುಮಾರಿಗೆ ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಸಿಲಿಂಡರ್ ಖಾಲಿ ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ALSO READ :  ತಮಿಳುನಾಡು ಮತದಾರರ ಪಟ್ಟಿಯಲ್ಲಿ ಭಾರಿ ಕಡಿತ; 74 ಲಕ್ಷ ಮತದಾರರ ಹೆಸರು ನಾಪತ್ತೆ!

Political News

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್!

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ

‘ಹೈಕಮಾಂಡ್ ನಿರ್ಧಾರವೇ ಅಂತಿಮ’: ನಾಯಕತ್ವದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಫುಲ್ ಸ್ಟಾಪ್!

Scroll to Top