advertise here

Search

ಸದ್ಗುರು ಜಗ್ಗಿ ವಾಸುದೇವ್ ಗೆ ರಿಲೀಫ್: ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾ!


ಹೆಣ್ಣುಮಕ್ಕಳಿಗೆ ಬ್ರೈನ್ ವಾಷ್ ಮಾಡಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ತಂದೆ ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ತಮಿಳುನಾಡಿನ ಕೊಯಮತ್ತೂರು ಆಶ್ರಮದಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಪೋಷಕರ ಸಂಪರ್ಕದಿಂದ ಕಡಿತಗೊಳಿಸಿ ಆಶ್ರಮದಲ್ಲಿ ಅಕ್ರಮವಾಗಿ ಇರಿಸಿಕೊಳ್ಳಲಾಗಿದೆ ಎಂದು ಪ್ರೊಫೆಸರ್ ನ್ಯಾಯಾಲಯಕ್ಕೆ ದೂರು ನೀಡಿದ್ದರು. ದೂರಿನ ಅನ್ವಯ ಇತ್ತೀಚೆಗೆ ತಮಿಳುನಾಡು ಪೊಲೀಸರು ಈಶಾ ಫೌಂಡೇಷನ್ ಮೇಲೆ ದಾಳಿ ಮಾಡಿದ್ದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಕಸದಸ್ಯ ಪೀಠ, ಪ್ರೊಫೆಸರ್ ಅವರ ಮಕ್ಕಳಾದ ಗೀತಾ ಮತ್ತು ಲತಾ ಅಪ್ರಾಪ್ತರಲ್ಲ. ಖಾಸಗಿ ಕಂಪನಿಯಲ್ಲಿ ಪ್ರಮುಖ ಹುದ್ದೆಯಲ್ಲಿ ಇದ್ದವರು. ಹಾಗಾಗಿ ಅವರು ಎಲ್ಲಿ ಇರಬೇಕು ಎಂಬುದು ಅವರ ವೈಯಕ್ತಿಕ ಹಕ್ಕು ಎಂದು ಆದೇಶ ನೀಡಿದ್ದಾರೆ.

ALSO READ :  ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಥಾನಕ್ಕೆ ಕುತ್ತು..!

ಮಕ್ಕಳನ್ನು ಬ್ರೈನ್ ವಾಷ್ ಮಾಡಲಾಗಿದೆ ಎಂಬ ಆರೋಪವನ್ನು ಕೂಡ ಸುಪ್ರೀಂಕೋರ್ಟ್ ತಳ್ಳಿ ಹಾಕಿದ್ದು, ಮಕ್ಕಳಿಗೆ 27 ಮತ್ತು 24 ವರ್ಷ ಆಗಿದೆ. ಅವರನ್ನು ಬ್ರೈನ್ ವಾಷ್ ಮಾಡಲು ಸಾಧ್ಯವಿಲ್ಲ. ಅಲ್ಲದೇ ಪ್ರಕರಣದಲ್ಲಿ ಪೊಲೀಸರು ದಾಳಿ ನಡೆಸಿದ ಕ್ರಮವೂ ಸರಿಯಲ್ಲ ಎಂದು ಹೇಳಿದೆ.


Political News

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್..-4 ವರ್ಷ ಗಳಿಂದ ಲೂ “ಪ್ರಜ್ಞಾಹೀನ”-ರಾತ್ರೋರಾತ್ರಿ ಶಿಫ್ಟ್ ಗೆ ಡಾ.ಶಿವಲಿಂಗಯ್ಯ ಪ್ಲ್ಯಾನ್..!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

Scroll to Top