advertise here

Search

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ


ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ “ರುದ್ರಿ” ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. ಸೋಮವಾರ ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಿತು.


ALSO READ :  ಆಸ್ಟ್ರೇಲಿಯಾ ಸರಣಿಗೆ ಭಾರತ ಎ ತಂಡ ಪ್ರಕಟ: ಋತುರಾಜ್ ಗೆ ನಾಯಕ ಪಟ್ಟ!

Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top