advertise here

Search

ಕೋವಿಡ್ ಅಕ್ರಮ ತನಿಖೆಗೆ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ತೀರ್ಮಾನ


ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ಅಬ್ಬರದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮಗಳ ಕುರಿತು ತನಿಖೆಯನ್ನು ಸಂಪುಟ ಉಪ ಸಮಿತಿಗೆ ವಹಿಸಲು ತೀರ್ಮಾನಿಸಲಾಯಿತು.

ಕೋವಿಡ್ ಕಾಲದಲ್ಲಿ ಪಿಪಿಟಿ ಕಿಟ್, ಎಸಿ, ಮಾಸ್ಕ್ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದು, 7 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಕೂಡ ವರದಿ ನೀಡಿದ್ದು, ವರದಿ ಆಧಾರದ ಮೇಲೆ ತನಿಖೆಗೆ ಆದೇಶಿಲಾಗುವುದು ಎಂದು ಸಂಪುಟ ಸಭೆಯ ವಿವರವನ್ನು ಸಚಿವ ಎಚ್.ಕೆ. ಪಾಟೀಲ್ ನೀಡಿದರು.

ALSO READ :  EXCLUSIVE...BMTC ಯಲ್ಲಿ DC ನಾಗರಾಜಮೂರ್ತಿ "ಕಮಾಲ್".! :ತೋಡಿದ "ಖೆಡ್ಡಾ"ಕ್ಕೆ ತಾವೇ ಬಿದ್ದು "ಪಜೀತಿ"ಮಾಡಿಕೊಂಡ್ರಾ...!..-ಚಾಲಕನಿಗೆ ವೈದ್ಯಕೀಯ "ರಜೆ" ಕೊಟ್ಟು "ಗೈರು" ನಾಟಕ ಸೃಷ್ಟಿಸಿದ್ರಾ....!

ಬಿಜೆಪಿ ಆಡಳಿತದಲ್ಲಿ ನಡೆದ ಕೋವಿಡ್ ಭ್ರಷ್ಟಾಚಾರದ ಕುರಿತು ಪೊಲೀಸರು ತನಿಖೆ ನಡೆಸಲಿದ್ದು, ಅಗತ್ಯ ಬಿದ್ದರೆ ಎಸ್ ಐಟಿಗೆ ವಹಿಸಲಾಗುವುದು. ಭ್ರಷ್ಟಾಚಾರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಿಂದ ಹೊರಗೆ ಬರಲಿದೆ ಎಂದು ಅವರು ಹೇಳಿದರು.


Political News

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

Scroll to Top