advertise here

Search

ದಸರಾಗೂ ದರ್ಶನ್ ಬಿಡುಗಡೆ ಭಾಗ್ಯವಿಲ್ಲ: ಅಕ್ಟೋಬರ್ 14ಕ್ಕೆ ಜಾಮೀನು ತೀರ್ಪು


ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯಗೊಂಡಿದ್ದು, ಅಕ್ಟೋಬರ್ 14ರಂದು ತೀರ್ಪು ಹೊರಬೀಳಲಿದೆ.

57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶ ಜೈ ಶಂಕರ್ ವಿಚಾರಣೆಯನ್ನು ಅಂತ್ಯಗೊಳಿಸಿದ್ದು, ಅಕ್ಟೋಬರ್ 14ಕ್ಕೆ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.

ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ಮತ್ತು ಸರ್ಕಾರದ ಪರ ವಕೀಲ ಪ್ರಸನ್ನ ಕುಮಾರ್ ಗುರುವಾರವೂ ಸುದೀರ್ಘ ವಾದ ಪ್ರತಿವಾದ ನಡೆಸಿದ್ದು, ವಿಚಾರಣೆ ಅಂತ್ಯಗೊಂಡಿದೆ.

ವಾದ-ಪ್ರತಿವಾದ ಸುದೀರ್ಘ ಸಮಯ ತೆಗೆದುಕೊಂಡಿದ್ದರಿಂದ ದಸರಾ ಮುಗಿಯುವ ಮುನ್ನ ಜಾಮೀನು ಸಿಗುವ ವಿಶ್ವಾಸದಲ್ಲಿದ್ದ ದರ್ಶನ್ ಗೆ ನಿರಾಸೆ ಉಂಟಾಗಿದೆ.

ALSO READ :  Director Mata Guruprasad Suicide: ಮಠ ಖ್ಯಾತಿಯ ಡೈರೆಕ್ಟರ್ ಗುರುಪ್ರಸಾದ್ ಸೂಸೈಡ್

Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top