advertise here

Search

ಬಿಗ್ ಬಾಸ್ ಕನ್ನಡ ನಿರೂಪಣೆಗೆ ವಿದಾಯ ಘೋಷಿಸಿದ ಕಿಚ್ಚ ಸುದೀಪ್!


ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಕನ್ನಡ ಆವೃತ್ತಿ ನಿರೂಪಣೆಯಿಂದ ನಟ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ.

ಭಾನುವಾರ ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ 11ರ ಆವೃತ್ತಿ ನನ್ನ ಕೊನೆಯದಾಗಿದ್ದು, ಜನರ ಪ್ರೀತಿಗೆ ಪಾತ್ರವಾಗಿರುವ ಬಿಗ್ ಬಾಸ್ ಅನ್ನು ಈ ಬಾರಿ ಅತ್ಯುತ್ತಮವಾಗಿ ಮುಗಿಸೋಣ ಎಂದು ಹೇಳಿದ್ದಾರೆ.

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆದಾಗಿನಿಂದ ನಿರೂಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸುದೀಪ್, ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಆಗಿದೆ. 10+1 ವರ್ಷದಿಂದ ನಡೆಸಿಕೊಂಡು ಬಂದ ಶೋಗೆ ಈ ಬಾರಿ ಅತೀ ಹೆಚ್ಚು ಟಿಆರ್ ಪಿ ಬಂದಿರುವುದೇ ಸಾಕ್ಷಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮವಾಗಿ ಸಾಗಲಿ ಎಂದು ಹೇಳಿದ್ದಾರೆ.

ALSO READ :  "ಯುದ್ಧಭೂಮಿ"ಯಲ್ಲಿ ಪ್ರಾಣದ ಹಂಗು ತೊರೆದ "ಮಾದ್ಯಮಯೋಧರು"

ಸುದೀಪ್ ಈ ಬಾರಿ ಬಿಗ್ ಬಾಸ್ ನಡೆಸಿಕೊಡುವುದೇ ಅನುಮಾನ ಎಂಬ ಚರ್ಚೆಗಳು ನಡೆದಿದ್ದವು. ಸಂಭಾವನೆ ವಿಷಯದಲ್ಲಿ ಸುದೀಪ್ ಮತ್ತು ಬಿಗ್ ಬಾಸ್ ಸಂಘಟಕರಲ್ಲಿ ಹೊಂದಾಣಿಕೆ ಆಗಿರಲಿಲ್ಲ. ಆದರೆ ಕೊನೆಯ ಗಳಿಗೆಯಲ್ಲಿ ಸುದೀಪ್ ಈ ಬಾರಿಯೂ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದರು.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top