Recent News
“ಅಧಿಕಾರಿ”ಗಳು ಕೆಲಸ ಬಿಟ್ಟು ರಸ್ತೆಗಿಳಿದ್ರೆ ಮಾತ್ರ “ಇವ್ರು” ಬಸ್ ಓಡಿಸೊಲ್ಲವಂತೆ!
****ಸಾರಿಗೆ ಮುಷ್ಕರದ ನಿರ್ದಾರಕ್ಕೆ ಹೊಸ ಟ್ವಿಸ್ಟ್: ಅಧಿಕಾರಿಗಳಿಗೆ ಸವಾಲೆಸೆದ ಸಾರಿಗೆ ಸಿಬ್ಬಂದಿ ****ಸಾರಿಗೆ ಸಿಬ್ಬಂದಿ ಜತೆ ಅಧಿಕಾರಿ ವರ್ಗ ಕೈ ಜೋಡಿಸಿದ್ರೆ ಇತಿಹಾಸ ನಿರ್ಮಾಣ ಪಕ್ಕಾ ...
“ವರ್ಗಾವಣೆ” ಲೀಸ್ಟ್ ನಿಂದಲೇ ಹೆಸ್ರು ಡಿಲೀಟ್ ಮಾಡಿಸಿಕೊಂಡ್ ಬಿಟ್ರಾ ddpu ಮನೋಹರ್ ಕೊಳ್ಳಾ..?!
ಮಿನಿಸ್ಟರ್ಸ್ ಪ್ರಿಯಾಂಕ್ ಖರ್ಗೆ-ಮಧು ಬಂಗಾರಪ್ಪ ಹೆಸ್ರಲ್ಲೇ "ಅಬೇಧ್ಯ ಕೋಟೆ" ನಿರ್ಮಿಸಿಕೊಂಡಿದ್ದಾರಾ.. ಮನೋಹರ್ ಕೊಳ್ಳಾ..!? ಬೆಂಗಳೂರು: ಮಾತೆತ್ತಿದ್ರೆ ನನಗೆ ಅವ್ರು ಗೊತ್ತು..ಇವ್ರು ಗೊತ್ತು… ಪ್ರಿಯಾಂಕ ಖರ್ಗೆ ನನ್ನ ...
“ಬಿಕ್ಲ ಶಿವು” ಮರ್ಡರ್-MLA ಭೈರತಿ ಬಸವರಾಜ್ ರಾಜಕೀಯ ಭವಿಷ್ಯ ಅತಂತ್ರ.!?
ದಿನಾಂಕ: 15-07-2025 ಸ್ಥಳ:ಕೆ.ಆರ್ ಪುರಂ ಸಮಯ: ರಾತ್ರಿ 08:10 ರಾಜಧಾನಿ ಬೆಂಗಳೂರಿನ ಕೆ.ಆರ್ ಪುರಂ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲ ಶಿವು ಎನ್ನುವ ರೌಡಿ ...
ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಥಾನಕ್ಕೆ ಕುತ್ತು..!
ರಾಜ್ಯಪಾಲರಿಗೆ ಸಾಕ್ಷ್ಯ ಸಮೇತ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ(malal mahadeshwara wildlife sanctury) ದ ...
ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?
ಸಾಮಾಜಿಕ ಜಾಲತಾಣಗಳಲ್ಲಿ ಸೂಲಿಬೆಲೆ ಆರೋಗ್ಯದ ಬಗ್ಗೆ ಊಹಾಪೋಹ-ಸ್ಪಷ್ಟನೆ ನೀಡದ ಸೂಲಿಬೆಲೆ ಬೆಂಗಳೂರು: ತಾತ್ವಿಕ ಭಿನ್ನಾಭಿಪ್ರಾಯ, ಸೈದ್ದಾಂತಿಕ ವೈರುದ್ಧ್ಯಗಳಾಚೆಗೆ ಕರ್ನಾಟಕ ಕಂಡ ಒಬ್ಬ ಉತ್ತಮ ವಾಗ್ಮಿ ,ಚಿಂತಕ, ...
ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 IPS ವರ್ಗಾವಣೆ: ಅನುಚೇತ್ ಟ್ರಾನ್ಸ್ ಫರ್
ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಬೆಂಗಳೂರಿನಲ್ಲಿದ್ದ ಹಳೆಯ ಮುಖಗಳ ಜಾಗಕ್ಕೆ ಬಹುತೇಕ ಬೆಂಗಳೂರಿನ ಹೊರ ಜಿಲ್ಲೆಗಳಲ್ಲಿ ಕೆಲಸ ...