ಬೆಂಗಳೂರು
Recent News
“ಮಾರ್ಕೆಟ್ ಶೇರ್” ನಲ್ಲಿ ನ್ಯೂಸ್ 18 ಕನ್ನಡ ಸ್ಥಾನ ನಂ. 1 “ಅಬಾಧಿತ” ವಾಗಿದ್ರೂ “ಟಿಆರ್ ಪಿ”ಯಲ್ಲಿ ಟಿವಿ9 ನಂ.1..!
ಬೆಂಗಳೂರು: ನ್ಯೂಸ್ 18 ಕನ್ನಡವನ್ನು ಟಿವಿ9 ಬೀಟ್ ಮಾಡಿ ನಂಬರ್ 1 ಸ್ಥಾನ ಪಡೆದಿದೆ ಎನ್ನುವ ಸುದ್ದಿ ಬರೆದ ಮೇಲೆ ಸಾಕಷ್ಟು ಕರೆಗಳು ಬರಲಾರಂಭಿಸಿವೆ.ಈ ಪೈಕಿ ...
TRP ರೇಸ್ ನಲ್ಲಿ ಮುಗ್ಗರಿಸಿದ “ನ್ಯೂಸ್ 18 ಕನ್ನಡ”-ನಂಬರ್ 1 ಸ್ಥಾನಕ್ಕೆ ಮತ್ತೆ “ಟಿವಿ 9 ಕನ್ನಡ”
ನ್ಯೂಸ್ 18 ಕನ್ನಡ ಸುದ್ದಿ ಮನೆಯಲ್ಲಿ "ನೀರವ ಮೌನ-ನಿರಾಶೆ"- ಆತಂಕ: ಸಿಬ್ಬಂದಿಗೆ ತಪ್ಪಿದ ಪಾರ್ಟಿ ಸಂಭ್ರಮ..ಯಾಕೆ ಗೊತ್ತಾ,..? ಬೆಂಗಳೂರು: ನ್ಯೂಸ್ 18 ಕನ್ನಡ(NEWS 18 KANNADA) ...
“ನ್ಯೂಸ್ 18” ಕನ್ನಡದ ಹೊಡೆತಕ್ಕೆ “ಪತರು”ಗುಟ್ಟಿದ “ಟಿವಿ-9” ಕನ್ನಡ..
-ಟಿವಿ-9 ಕನ್ನಡಕ್ಕೆ ಮುಖಭಂಗ-ಮರ್ಮಾಘಾತ-ಅಪಮಾನ; ಅಹಂ-ಅತಿಯಾದ ಆತ್ಮವಿಶ್ವಾಸ-ನಿರ್ಲಕ್ಷ್ಯ-ಸ್ವಯಂಕೃತಾಪರಾಧಕ್ಕೆ ಬೆಲೆ ತೆತ್ತಿತಾ..! -ಇದು ಟಿವಿ-9 ಕನ್ನಡದ ಅಧಃಪತನದ ಮುನ್ಸೂಚನೆಯೇ..? ಎಚ್ಚರಿಕೆಯ ಕರೆಗಂಟೆಯೇ..? -ಕೆಲವು "ಬ್ರಹಸ್ಪತಿ"ಗಳ "ಕಪಿಮುಷ್ಠಿ"ಗೆ ಸಿಲುಕಿ ನಲುಗುತ್ತಿದೆಯೇ ...
“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?
ಸುವರ್ಣ ನ್ಯೂಸ್(SUVARNA KANNADA NEWS CHANNEL), ಕನ್ನಡದ ಪ್ರತಿಷ್ಟಿತ ನ್ಯೂಸ್ ಚಾನೆಲ್( KANNADA NEWS CHANNELS) ಗಳಲ್ಲೊಂದು.ಆದರೆ ಎಷ್ಟೇ ಶ್ರಮ ಪಟ್ಟರೂ,ಏನೆಲ್ಲಾ ಸಾಹಸ ಮಾಡಿದ್ರೂ,..ಸುದ್ದಿ ಕ್ಷೇತ್ರದಲ್ಲಿ ...
“ಗಗನಯಾನಿ”ಯಾಗೋದು ಕಷ್ಟ,ಆದರೆ ಅಸಾಧ್ಯವಲ್ಲ
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು. ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ...
ಫೋಕ್ಸೋ ಪ್ರಕರಣದಲ್ಲಿ ಮುರುಘಶ್ರೀ ನಿರ್ದೋಷಿ.. ಬಿಗ್ ರಿಲೀಫ್
ಚಿತ್ರದುರ್ಗ: ತೀವ್ರ ಕುತೂಹಲ ಮೂಡಿಸಿದ್ದ ಚಿತ್ರದುರ್ಗ ಮುರುಘಾ ಮಠದ (Murugha Mutt) ಹೆಣ್ಣುಮಕ್ಕಳ ಹಾಸ್ಟೆಲ್ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದರೆನ್ನುವ ಆರೋಪದಲ್ಲಿ ಜೈಲು ...








