advertise here

Search

ಭೀಮಾ ನದಿಪಾಲಾದ ಬಟ್ಟೆ ತೊಳೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕಿಯರು


ಬಟ್ಟೆ ಒಗೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕಿಯರಿಬ್ಬರು ಭೀಮಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕಲಬುರಗಿ ಜಿಲ್ಲೆಯ ಅಫ್ಝಲ್ ಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ.

ಬನ್ನಹಟ್ಟಿ ಗ್ರಾಮದ ಭೂಮಿಕಾ ದೊಡ್ಡಮನಿ (8) ಮತ್ತು ಚಿಂಚೊಳ್ಳಿ ಗ್ರಾಮದ ಶ್ರಾವಣಿ ನಾಟೀಕರ್ (11) ನೀರುಪಾಲಾಗಿದ್ದಾರೆ.

ಬಟ್ಟೆ ಒಗೆಯಲು ತೆರಳಿದ್ದ ಬಾಲಕಿಯರಿಬ್ಬರು ನದಿಯಲ್ಲಿ ಈಜಾಡಲು ಮುಂದಾಗಿದ್ದಾರೆ. ಈ ವೇಳೆ ಭೂಮಿಕಾ ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಆಕೆಯನ್ನು ರಕ್ಷಿಸಲು ಶ್ರಾವಣಿ ಕೂಡ ಮುಂದಾಗಿದ್ದಾಳೆ.

ನೀರಿನ ಸೆಳೆತಕ್ಕೆ ಸಿಲುಕಿದ ಭೂಮಿಕಾ ಮತ್ತು ಶ್ರಾವಣಿ ಇಬ್ಬರು ಕೊಚ್ಚಿ ಹೋಗಿದ್ದು, ಶ್ರಾವಣಿ ಮೃತದೇಹ ಪತ್ತೆಯಾಗಿದ್ದು, ಭೂಮಿಕಾ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

ALSO READ :  SAD DEMISE: ಕ್ರೈಂ ಪತ್ರಿಕೋದ್ಯಮದ "ಪದ-ಪಂಡಿತ" ಅಕ್ಷರಗಳಲ್ಲಿ ಲೀನ..

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿದ್ದು, ಅಫ್ಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Political News

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

Scroll to Top