advertise here

Search

ಸದ್ಗುರು ಜಗ್ಗಿ ವಾಸುದೇವ್ ಗೆ ರಿಲೀಫ್: ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾ!


ಹೆಣ್ಣುಮಕ್ಕಳಿಗೆ ಬ್ರೈನ್ ವಾಷ್ ಮಾಡಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ತಂದೆ ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ತಮಿಳುನಾಡಿನ ಕೊಯಮತ್ತೂರು ಆಶ್ರಮದಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಪೋಷಕರ ಸಂಪರ್ಕದಿಂದ ಕಡಿತಗೊಳಿಸಿ ಆಶ್ರಮದಲ್ಲಿ ಅಕ್ರಮವಾಗಿ ಇರಿಸಿಕೊಳ್ಳಲಾಗಿದೆ ಎಂದು ಪ್ರೊಫೆಸರ್ ನ್ಯಾಯಾಲಯಕ್ಕೆ ದೂರು ನೀಡಿದ್ದರು. ದೂರಿನ ಅನ್ವಯ ಇತ್ತೀಚೆಗೆ ತಮಿಳುನಾಡು ಪೊಲೀಸರು ಈಶಾ ಫೌಂಡೇಷನ್ ಮೇಲೆ ದಾಳಿ ಮಾಡಿದ್ದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಕಸದಸ್ಯ ಪೀಠ, ಪ್ರೊಫೆಸರ್ ಅವರ ಮಕ್ಕಳಾದ ಗೀತಾ ಮತ್ತು ಲತಾ ಅಪ್ರಾಪ್ತರಲ್ಲ. ಖಾಸಗಿ ಕಂಪನಿಯಲ್ಲಿ ಪ್ರಮುಖ ಹುದ್ದೆಯಲ್ಲಿ ಇದ್ದವರು. ಹಾಗಾಗಿ ಅವರು ಎಲ್ಲಿ ಇರಬೇಕು ಎಂಬುದು ಅವರ ವೈಯಕ್ತಿಕ ಹಕ್ಕು ಎಂದು ಆದೇಶ ನೀಡಿದ್ದಾರೆ.

ALSO READ :  ಸುದ್ದಿ ಜಗತ್ತಿನಲ್ಲಿ ಸದ್ದು ಮಾಡುತ್ತಿರುವ  "ನ್ಯೂಸ್ ಫಸ್ಟ್" ನಲ್ಲಿ ಆಗುತ್ತಿರುವುದೇನು..?  ಹೀಗೆ ನಡೆಯಿತೆನ್ನುವುದು  "ಸತ್ಯ"ನಾ..?

ಮಕ್ಕಳನ್ನು ಬ್ರೈನ್ ವಾಷ್ ಮಾಡಲಾಗಿದೆ ಎಂಬ ಆರೋಪವನ್ನು ಕೂಡ ಸುಪ್ರೀಂಕೋರ್ಟ್ ತಳ್ಳಿ ಹಾಕಿದ್ದು, ಮಕ್ಕಳಿಗೆ 27 ಮತ್ತು 24 ವರ್ಷ ಆಗಿದೆ. ಅವರನ್ನು ಬ್ರೈನ್ ವಾಷ್ ಮಾಡಲು ಸಾಧ್ಯವಿಲ್ಲ. ಅಲ್ಲದೇ ಪ್ರಕರಣದಲ್ಲಿ ಪೊಲೀಸರು ದಾಳಿ ನಡೆಸಿದ ಕ್ರಮವೂ ಸರಿಯಲ್ಲ ಎಂದು ಹೇಳಿದೆ.


Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top