Month: December 2023

LIFE STORY OF ACTRESS DR.LEELAVATHI… “ಕಿತ್ತು ತಿನ್ನುವ ಬಡತನದಿಂದ ಅಭಿಜಾತ ಕಲಾವಿದೆವರೆಗೂ”: ಯಾವ ಹೋರಾಟಕ್ಕೂ ಕಡಿಮೆ ಇರ್ಲಿಲ್ಲ ಲೀಲಾವತಿ “ಜೀವನಗಾಥೆ”

ಕನ್ನಡ ಚಿತ್ರರಂಗವನ್ನು ಅಗಲಿದ ಕನ್ನಡ ಚಿತ್ರರಂಗದ ವರನಟಿ  ಡಾ.ಲೀಲಾವತಿ  ಅವರ ಬದುಕು ಯಾವ ಸಂಘರ್ಷಕ್ಕಿಂತಲೂ ಕಡಿಮೆ ಇಲ್ಲ. ಯಾವ ಸಿನಿಮಾಕಥೆಗಿಂತಲೂ ಕಡ್ಮೆಯಾದ ರೋಚಕತೆ ಹೊಂದಿರ್ಲಿಲ್ಲ ಎನ್ನುವುದು ಅವರ ಜೀವನಗಾಥೆ ನೋಡಿದಾಗ ಅರ್ಥವಾಗುತ್ತದೆ.ಏಕೆಂದರೆ ಹುಟ್ಟಿದಾಗಲೇ ಮನೆಯಲ್ಲಿ ಕಿತ್ತು ತಿನ್ನುವ ಬಡತನ.ಜೀವನ ನಡೆಸೋದೇ ಕಷ್ಟಕರ…

KANNADA VETERAN ACTRESS DR.LEELAVATHI NOMORE…ಕನ್ನಡದ ಹಿರಿಯ ಪೋಷಕ ಕಲಾವಿದೆ ಡಾ.ಲೀಲಾವತಿ ಇನ್ನಿಲ್ಲ..

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ  ಇನ್ನಿಲ್ಲ.ನೆಲಮಂಗಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.85 ವರ್ಷ ವಯಸ್ಸಿನ ಲೀಲಾವತಿ ಅವರು ಕೆಲ ತಿಂಗಳಿಂದ ತೀವ್ತ ಅನಾರೋಗ್ಯಕ್ಕೆ ಈಡಾಗಿದ್ದರು.ಅವರ  ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

VETERAN ACTRESS LEELAVATHI HOSPITALISED..!ಹಿರಿಯ ನಟಿ ಲೀಲಾವತಿ ಸ್ಥಿತಿ ಗಂಭೀರ.!

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ವೈದ್ಯರು ಸಹ…

ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..

ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ಲೈಂಗಿಕ ಕಿರುಕುಳ-ಶೋಷಣೆ-ಅಕ್ರಮ-ಅನೈತಿಕ ಸಂಬಂಧಗಳ ಕಾರಣಕ್ಕೂ ಸದ್ದು ಮಾಡಲಾರಂಭಿಸಿದೆ.ಇದಕ್ಕೆ ಕಾರಣ ಪರಿಸರಾಧಿಕಾರಿಯೊಬ್ಬರ ವಿರುದ್ದ ಕೇಳಿಬಂದಿರುವ…

BMTC EXCLUSIVE…ಯುವತಿ ದೂರಿಗೆ ರಾತ್ರೋರಾತ್ರಿ“ಕಾಮುಕ” ಕಳಂಕ ಹೊತ್ತುಕೊಂಡ ಕಂಡಕ್ಟರ್ ಕೆಂಪಣ್ಣ..!?

ಸಾಕ್ಷ್ಯಗಳಿಲ್ಲದೆ, ಬೆದರಿಸಿ ಬರೆಯಿಸಿಕೊಂಡ ಮುಚ್ಚಳಿಕೆ  ಆಧಾರದ ಮೇಲೆ ಸಸ್ಪೆಂಡ್ ಮಾಡಿದ್ರಾ ಪ್ರಭಾಕರ ರೆಡ್ಡಿ-ರಮ್ಯ..?!:ಕೆಂಪಣ್ಣ ಪತ್ನಿಯಿಂದ ಪೊಲೀಸ್ ಸ್ಟೇಷನ್- ಸರ್ಕಾರಕ್ಕೆ ದೂರು.. ಮಾಡದ ತಪ್ಪಿಗೆ ಕಾಮುಕನಾಗಿಬಿಟ್ಟೆ ಸಾ‍ರ್.. ಸಾಕ್ಷ್ಯ ಸಿಕ್ಕರೆ ಕುತ್ತಿಗೆ ಕೊಯ್ದುಕೊಂಡು ಸತ್ತೋಗುತ್ತೇನೆ ಸಾರ್..: ಕೆಂಪಣ್ಣ ಕಣ್ಣೀರು ಬೆಂಗಳೂರು:ಅಂದುಕೊಂಡಂತೆ ನಡೆದಿದ್ದೇ ಅದಲ್ಲಿ…