Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ
ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more




