POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?
ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ … Read more




