“ಅವಮಾನ”ದಿಂದಲೇ “ರಿಪಬ್ಲಿಕ್ ಕನ್ನಡ”ದಿಂದ ಸ್ಟಾರ್ ಆಂಕರ್ ಜಯಪ್ರಕಾಶ್ ಶೆಟ್ಟಿ ಹೊರನಡೆದ್ರಾ.?!
ಹಿರಿಯ ಹಾಗು ಅನುಭವಿ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ಅವರನ್ನು ಇಷ್ಟೊಂದು ನಿಕೃಷ್ಟವಾಗಿ ನಡೆಸಿಕೊಂಡಿದ್ದು ಎಷ್ಟು ಸರಿ.?! ಓದುವ ಮುನ್ನ ಸ್ಷಪ್ಟನೆಗಾಗಿ : ಸುದ್ದಿಮನೆಯಲ್ಲಿ ನಡೆಯುವ ಘಟನೆಗಳ ಬಗ್ಗೆ ಇಲ್ಲದ ತಗಾದೆ ನಿಮಗೇಕೆ…ಹಾಗೆಯೇ ರಿಪಬ್ಲಿಕ್ ಕನ್ನಡದಲ್ಲಿ ನಡೆದಿದೆ ಎನ್ನಲಾದ ಈ ಘಟನೆಗೆ ಅಂತದ್ದ್ಯಾವ ಮಹತ್ವ ಕೊಡಬೇಕಿದೆ ಎಂದು ಅನೇಕರು ಪ್ರಶ್ನೆ ಮಾಡಬಹುದು.ಮುಖ್ಯವಾಗಿ ರಿಪಬ್ಲಿಕ್ ಕನ್ನಡದ ಮ್ಯಾನೇಜ್ಮೆಂಟ್ ಇದರ ಬಗ್ಗೆ ಆಕ್ಷೇಪ ಎತ್ತಬಹುದು.ಆದರೆ ಮಾದ್ಯಮ ಕ್ಷೇತ್ರದಲ್ಲಿ ಏನೇ ವ್ಯತ್ಯಾಸವಾದ್ರೂ ಯಾರಿಗೇನೇ ಅನ್ಯಾಯವಾದ್ರೂ ಅದನ್ನು ಕನ್ನಡ ಫ್ಲ್ಯಾಶ್ ನ್ಯೂಸ್ ಪ್ರಕಟಿಸುವುದಲ್ಲದೇ ಅದನ್ನು … Read more




