“ರಿಪಬ್ಲಿಕ್ ಕನ್ನಡ”ದಲ್ಲಿ ಮತ್ತೆ ಉದ್ಯೋಗ ಕಡಿತ..! ಮತ್ತಷ್ಟು ಉದ್ಯೋಗಿಗಳಿಗೂ ಕೆಲಸ ಕಳೆದುಕೊಳ್ಳುವ ಆತಂಕ.!
ಬೆಂಗಳೂರು:ರಿಪಬ್ಲಿಕ್ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಉದ್ಯೋಗಿಗಳ ಕೆಲಸ ಕಸಿದುಕೊಳ್ಳುವ ಪರಂಪರೆ ಮುಂದುವರೆದಿದೆ ಯಂತೆ….ಶೋಭಾ ಮಳವಳ್ಳಿ, ಚಾನೆಲ್ ಮುಖ್ಯಸ್ಥೆಯಾಗಿ ಬಂದ ಮೇಲೆ ನಡೆದ ಮೊದಲ ಬೆಳವಣಿಗೆಯಿದು…ಹಾಗೆಂದು ಇದಕ್ಕೆ ಅವರನ್ನು ದೂಷಿಸುವುದು ನಮ್ಮಉದ್ದೇಶವಲ್ಲ.ಅದು ಸರಿಯೂ ಅಲ್ಲ .ಅಂದ್ಹಾಗೆ ಚಾನೆಲ್ ನಲ್ಲಿ ನಡೆದಿದೆ ಎನ್ನಲಾದ ಉದ್ಯೋಗ ಕಡಿತಕ್ಕೆ, ಮ್ಯಾನೇಜ್ಮೆಂಟ್ ಕೊಟ್ಟಿರುವ ಕಾರಣ ಅನಗತ್ಯ ಸಿಬ್ಬಂದಿಯ ಹೊರೆ.ಹೆಚ್ಚುವರಿ ಸಿಬ್ಬಂದಿಯನ್ನು ಕಡಿತಗೊಳಿಸಲೇಬೇಕಾದ ಕಾರಣಕ್ಕೆ ಸುಮಾರು 10 ಜನರನ್ನು ತೆಗೆಯಲಾಗಿದೆ ಎನ್ನುವ ಸುದ್ದಿ ಬಂದಿದೆ..ಆದರೆ ಆಡಳಿತದ ದಿಢೀರ್ ನಿರ್ದಾರದಿಂದ ಕೆಲಸ ಕಳೆದುಕೊಂಡ ಸಿಬ್ಬಂದಿ ಶಾಕ್ … Read more




