advertise here

Search

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

Election Commission

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಅಕ್ರಮಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ದಾಖಲೆ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬರೋಬ್ಬರಿ 650 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಹಾಗೂ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ … Read more

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ಹೀಗೊಂದು ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ಚಿಕ್ಕಾಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಮಾಲೀಕತ್ವದ ಪರಿಶ್ರಮ ಶಿಕ್ಷಣ ಸಂಸ್ಥೆ ಹೆಸರಲ್ಲಿ ಅವರು ನಡೆಸುತ್ತಿದ್ದಾರೆ ಎನ್ನಲಾಗಿರುವ ಬೃಹತ್‌ ಅಕ್ರಮವನ್ನು ಪಾಠಶಾಲೆ ನಾಳೆ ಜಗಜ್ಜಾಹೀರುಗೊಳಿಸಲಿದೆಯಂತೆ. ಪರಿಶ್ರಮ ಜೆಇಇ ಹಾಗೂ ನೀಟ್‌ ಅಕಾಡೆಮಿಗೆ ಪರ್ಮಿಷನ್‌ ಪಡೆದು ಆ ಸೆಂಟರ್‌ ಗಳಲ್ಲಿ ಅಕ್ರಮವಾಗಿ ಪಿಯು ಕಾಲೇಜ್‌ ( ಮಲ್ಲತ್ತಹಳ್ಳಿಯಲ್ಲಿ ಮಾತ್ರ ಪಿಯು ಕಾಲೇಜಿಗೆ ಅವಕಾಶ ನೀಡಿರುವದು, ಆದ್ರೆ ಪ್ರದೀಪ್‌ ಈಶ್ವರ್‌ ಮೂರು ಕಡೆ ಅನಧೀಕೃತವಾಗಿ ಕಾಲೇಜ್‌ ನಡೆಸುತ್ತಿದ್ದಾರೆನ್ನುವುದನ್ನು ತನಿಖಾ ವರದಿಯಲ್ಲೇ … Read more

ಕನ್ನಡ ಕ್ರೈಸ್ತ ಸಾಹಿತ್ಯದ ಗಾನಕೋಗಿಲೆ, ಫಾದರ್‌ ಫೆಲಿಕ್ಸ್‌ ನರೊನ್ಹಾ “ಕ್ರಿಸ್ತೈಕ್ಯ”

ಶಿವಮೊಗ್ಗ: ಕನ್ನಡ ಕ್ರೈಸ್ತ ಧಾರ್ಮಿಕ ಸಾಹಿತ್ಯಕ್ಕೆ ಅತ್ಯದ್ಭುತ ಕೊಡುಗೆ ನೀಡಿದ್ದ ಕನ್ನಡ ಕ್ರೈಸ್ತ ಸಾಹಿತ್ಯಕ್ಕೆ ತಮ್ಮ ಸಂಗೀತ ಮತ್ತು ಗಾಯನದ ಮೂಲಕ ಜೀವ ತುಂಬಿ ಅನೇಕ ದಶಕಗಳವರೆಗೂ ನಾಭೂತೋ ನಾ ಭವಿಷ್ಯತಿ ಎನ್ನುವಂತೆ ರಾರಾಜಿಸಿದ್ದ ಗುರುಶ್ರೇಷ್ಟ ಫಾದರ್‌ ಫೆಲಿಕ್ಸ್‌ ನರೊನ್ಹಾ(76) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಅವರು ದೇಹ ತ್ಯಜಿಸಿದ್ದಾರೆ ಎಂದು ಶಿವಮೊಗ್ಗ ಧರ್ಮಕ್ಷೇತ್ರದ ಮೂಲಗಳು ಅಧೀಕೃತವಾಗಿ ದೃಢಪಡಿಸಿವೆ. ಏಸುಕ್ರಿಸ್ತರ ಪುನರುತ್ಥಾನದ ಪ್ರತೀಕವಾದ ಪವಿತ್ರ ಈಸ್ಟರ್ ದಿನವೇ ಅವರು ಶಾಶ್ವತವಾಗಿ ಇಹಲೋಕ ವನ್ನು ತ್ಯಜಿಸಿದ್ದಾರೆ.ಬೆಂಗಳೂರಿನ ಸೆಂಟ್‌ ಜಾನ್ಸ್‌ ಆಸ್ಪತ್ರೆಯ  ತೀವ್ರ … Read more

“ರಿಪಬ್ಲಿಕ್‌ ಕನ್ನಡ”ಕ್ಕೆ ಹಿರಿಯ ಪತ್ರಕರ್ತ ಶಿವಶಂಕರ್ ಎಂಟ್ರಿ.. ಗರಿಗೆದರಿದ “ಮರುಹುಟ್ಟಿ”ನ ನಿರೀಕ್ಷೆ..

ನಾವಿಕನಿಲ್ಲದ ದೋಣಿಯಂತಾಗಿದ್ದ ರಿಪಬ್ಲಿಕ್‌ ಕನ್ನಡ(republic tv)ಕ್ಕೆ ಸಮರ್ಥ ಸಾರಥಿ ಸಿಕ್ಕಿದ್ದಾರೆಂದು ಅನ್ನಿಸುತ್ತೆ.ಟಿವಿ೯ ಕನ್ನಡ ಚಾನೆಲ್‌ ಸ್ಥಾಪಕರಲ್ಲೊಬ್ಬರಾಗಿದ್ದ ಹಿರಿಯ ಪತ್ರಕರ್ತ ಶಿವಶಂಕರ್‌( senior journalist shivashankar) ರಿಪಬ್ಲಿಕ್‌ ಕನ್ನಡದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದಾರೆ.ನಿನ್ನೆ ಅಂದರೆ ಏಪ್ರಿಲ್‌ ೨ ರಂದು ಅಧಿಕಾರ ವಹಿಸಿಕೊಂಡಿರುವ ಶಿವಶಂಕರ್‌ ಮೇಲೆ ಮೊಣಭಾರದ ಜವಾಬ್ದಾರಿಗಳಿವೆ…ಆತ್ಮಸ್ಥೈರ್ಯಕ್ಕೆ ಸವಾಲೆಸೆಯುವ ಮಟ್ಟಿಗಿನ ಗಂಭೀರ ಸವಾಲುಗಳಿರುವುದಂತೂ ಸತ್ಯ..ಏಕೆಂದರೆ ಶೂನ್ಯದಿಂದ ಚಾನೆಲ್‌ ನ್ನು ಕಟ್ಟಿ ಬೆಳೆಸಬೇಕಾದ ಸ್ಥಿತಿಯಲ್ಲಿದೆ ರಿಪಬ್ಲಿಕ್‌ ಕನ್ನಡದ ಸಧ್ಯದ ಸ್ಥಿತಿ.ಹಾಗಾಗಿ ಶಿವಶಂಕರ್‌ ಅವರ ಪಯಣ ಅಂದುಕೊಂಡಷ್ಟು ಸಲೀಸಾಗಿಯಂತೂ ಇಲ್ಲ. ಶಿವಶಂಕರ್‌ ಕನ್ನಡ … Read more

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಬಾಗಲಕೋಟೆ ಹಾಗೂ  ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ನಡೆಯುತ್ತಿರುವ ಬೈ ಎಲೆಕ್ಷನ್‌ ನ ಕಾವು ಬಿಸಿಲ ಝಳಕ್ಕಿಂತ ಹೆಚ್ಚಾಗಿ ಸುಡುತ್ತಿದ್ದರೆ ಕೆಲವೊಂದು ಅಪಥ್ಯ ಎನ್ನಬಹುದಾದ ಸಾಕಷ್ಟು ಸುದ್ದಿಗಳು ಮಾದ್ಯಮಗಳ ನಡುವಿಂದ ಕೇಳಿಬರಲಿಕ್ಕಾರಂಭಿಸಿವೆ.ಬಾಗಲಕೋಟೆ ಕಣದಲ್ಲಿ ಹೇಳಿಕೊಳ್ಳುವಂತ ವರ್ತಮಾನಗಳು ಸದ್ದು ಮಾಡದಿದ್ದರೂ ದಾವಣಗೆರೆ ದಕ್ಷಿಣದಲ್ಲಿ ಮಾತ್ರ ಚುನಾವಣಾ ಅಖಾಡವನ್ನು ಮಾದ್ಯಮಗಳು ತಮ್ಮ ಸ್ವಹಿತಾಸಕ್ತಿ-ಲಾಭಕ್ಕೆ ಬಳಸಿಕೊಳ್ಳುತ್ತಿರುವು ದಾಗಿ ವರದಿಯಾಗ್ತಿದೆ.ಈ ಸುದ್ದಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ನ ಸುದ್ದಿಮನೆಯಂಗಳಕ್ಕೂ ಬಂದು ತಲುಪಿದೆ. ಅಂದ್ಹಾಗೆ ಈ ಸುದ್ದಿ ಬರೆಯುವ ಯಾವುದೇ ಉದ್ದೇಶ ಕನ್ನಡ ಫ್ಲ್ಯಾಶ್‌ ನ್ಯೂಸ್‌ … Read more

ಬೆಂಗಳೂರು ಕರಗ:  “ನಿಮಗೆ ತಿಳಿಯದ 10 ಅಚ್ಚರಿಯ ಸಂಗತಿಗಳು”

ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ:

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

aap removes raghav chadha

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ಚಡ್ಡಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.

ಶಿಕ್ಷಣ ಇಲಾಖೆಯ 3 “ದಕ್ಷ” ಅಧಿಕಾರಿಗಳ ದಿಢೀರ್‌ ವರ್ಗಾವಣೆ ..!.

sudden transfer

ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?

ಪತ್ನಿಯಿಂದ ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಮೆಟ್ಟಿಲೇರಿದ ಪತಿ

bangalore

ಬೆಂಗಳೂರಿನ ಪತಿಯೊಬ್ಬರು ತನ್ನ ಪತ್ನಿ ಹಾಗೂ ಅತ್ತೆ-ಮಾವನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದಾರೆ. ಪೂರ್ಣ ವಿವರಗಳಿಗಾಗಿ ಓದಿ.