ಪೀಣ್ಯ ಫ್ಲೈಓವರ್ 3 ದಿನ ಬಂದ್: ಬೆಂಗಳೂರಿಗೆ ಹೋಗುವವರೇ ಈ ಪರ್ಯಾಯ ಮಾರ್ಗ ಗಮನಿಸಿ..!

ಪೀಣ್ಯ ಫ್ಲೈಓವರ್ 3 ದಿನ ಬಂದ್: ಬೆಂಗಳೂರಿಗೆ ಹೋಗುವವರೇ ಈ ಪರ್ಯಾಯ ಮಾರ್ಗ ಗಮನಿಸಿ..!

ಪೀಣ್ಯ ಫ್ಲೈ ಓವರ್ ಮೂರು ದಿನ ಬಂದ್ ಆಗಲಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಜಲಮಂಡಳಿ ನೀರಿನ ಬಿಲ್ ಬಾಕಿ ವಸೂಲಿಗೆ OTS ಸ್ಕೀಮ್ ಜಾರಿಗೊಳಿಸಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ.

WHY SENIOR J‌OURNALIST LAXMAN HOOGAR QUIT JOURNALISM/ “ಪತ್ರಿಕೋದ್ಯಮ”ದ ಗಟ್ಟಿ ದ್ವನಿ “ಲಕ್ಷ್ಮಣ್ ಹೂಗಾರ್” ಮೌನಿಯಾಗಿದ್ದೇಕೆ..? ಇಲ್ಲಿವೆ ಅವರೇ ನೀಡುವ ಕಾರಣ..!

ಲಕ್ಷ್ಮಣ್ ಹೂಗಾರ್.. …ಕನ್ನಡ ಪತ್ರಿಕೋದ್ಯಮ ಇವತ್ತಿಗೂ ಮಿಸ್ ಮಾಡಿಕೊಳ್ಳುತ್ತಿರುವ ಹೆಸರಿದು.. ಬಹುತೇಕ ಪತ್ರಕರ್ತರು ಅಗತ್ಯಕ್ಕೋ-ಅನಿವಾರ್ಯಕ್ಕೋ ಪರಿಸ್ಥಿತಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಪ್ರಕ್ಷುದ್ಧ ಪರಿಸ್ತಿತಿಯಲ್ಲಿ ಲಕ್ಷ್ಮಣ್ ಹೂಗಾರ್ ಎನ್ನುವಂತ ಪತ್ರಕರ್ತನ ಅನುಪಸ್ತಿತಿ ತೀವ್ರವಾಗಿ ಕಾಡದೆ ಇರೊಲ್ಲ…ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ  ಲಕ್ಷ್ಮಣ್ ಹೂಗಾರ್ ಅವರ ಕಣ್ಮರೆ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.ಅಷ್ಟೊಂದು ಆಕ್ಟೀವ್ ಆಗಿದ್ದ ಲಕ್ಷ್ಮಣ್  ಎಲ್ಲಿ ಹೋದರು..? ಎಲ್ಲಿದ್ದಾರೆ..? ಏನಾದರು..?ಏನ್ ಮಾಡುತ್ತಿದ್ದಾರೆ..?ಪತ್ರಿಕೋದ್ಯಮದ ಸಂಗ-ಸಹವಾಸ-ಸಾಂಗತ್ಯವನ್ನೇ ಬಿಟ್ರಾ..? ಪರ್ಯಾಯವನ್ನೇನಾದ್ರೂ ಹುಡುಕಿಕೊಂಡಿದ್ದಾರಾ..? ಪತ್ರಿಕೋದ್ಯಮಕ್ಕಿಂತ ಅವರು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದಲ್ಲೇ ನೆಮ್ಮದಿಯಾಗಿದ್ದಾರಾ..? ಎನ್ನುವ … Read more