EXCLUSIVE: ಸರ್ಕಾರಕ್ಕೆ ಬೇಡವಾದ್ರಾ ಖಡಕ್‌ IPS ಶಿವಪ್ರಕಾಶ್‌ ದೇವರಾಜ್‌.! ದಕ್ಷರಾಗಿದ್ದೇ ತಪ್ಪಾ..?

ಬೆಂಗಳೂರು: ಅಪ್ರಮಾಣಿಕತೆಯನ್ನೇ ಸಹಿಸೊಲ್ಲ..ಭ್ರಷ್ಟಾಚಾರವನ್ನು ಪ್ರೋತ್ಸಾಹಿಸೊಲ್ಲ ..ಇದು ಈ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದ ಮಾತು.ಆದರೆ ಈಗ ನಾವು ಅವರನ್ನು ಪ್ರಶ್ನಿಸ ಬೇಕಾಗಿರೋದು ಏನಂದ್ರೆ, ನೀವು ಅಧಿಕಾರ ಸಿಕ್ಕ ಉತ್ಸಾಹದಲ್ಲಿ ಹೀಗೆಂದು ಹೇಳಿಕೆ ಕೊಟ್ಟಿದ್ರೋ ಅಥವಾ ಬಾಯ್ತಪ್ಪಿನಿಂದ ಅಂದ್ರೆ ಸ್ಲಿಪ್‌ ಆಫ್‌ ಟಂಗೋ ಗೊತ್ತಾಗ್ತಿಲ್ಲ..ಏಕಂದ್ರೆ ವಾಸ್ತವದಲ್ಲಿ ನೀವಂದ ಮಾತು ಈಡೇರಲೂ ಸಾ‍ಧ್ಯವಿಲ್ಲ ಎನ್ನುವ ಸತ್ಯ ನಿಮಗೇ ಗೊತ್ತು..ಅದಕ್ಕೆ ಅವಕಾಶವನ್ನು ಅಧಿಕಾರದಲ್ಲಿರೋರೇ ಮಾಡಿಕೊಡಲ್ಲ ಎನ್ನುವ ಸತ್ಯವೂ ನಿಮ್ಗೆ ತಿಳಿದಿದೆ.ಹೀಗಿರುವಾಗ ನೀವು ಹೇಳಿದ ಮಾತು … Read more