advertise here

Search

5 ಕೋಟಿ ರೂ.ಗೆ ಡಿಮ್ಯಾಂಡ್: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ


ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ.

ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ ಲಾರೆನ್ಸ್ ಬಿಶ್ನೋಯಿ ಗುಂಪಿನವರು ಎಂದು ಶಂಕಿಸಲಾದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

ಸಲ್ಮಾನ್ ಖಾನ್ ಒಂದು ವೇಳೆ 5 ಕೋಟಿ ರೂ. ನೀಡದೇ ಇದ್ದರೆ ಇತ್ತೀಚೆಗೆ ಹತ್ಯೆಯಾದ ಶಾಸಕ ಬಾಬಾ ಸಿದ್ದಿಕಿಗೆ ಆದ ಸ್ಥಿತಿಗಿಂತ ಹೀನಾಯ ಸ್ಥಿತಿ ಅನುಭವಿಸಬೇಕಾಗುತ್ತದೆ ಎಂದು ಬೆದರಿಸಲಾಗಿದೆ.

ಇದನ್ನು ಹಗುರವಾಗಿ ಪರಿಗಣಿಸಬೇಡಿ. ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವ ಕೊನೆ ಮಾಡಿ ಬದುಕಿರಬೇಕು ಅಂದರೆ ಸಲ್ಮಾನ್ ಖಾನ್ 5 ಕೋಟಿ ರೂ. ಕೊಡಬೇಕು. ಒಂದು ವೇಳೆ ನೀಡದೇ ಇದ್ದರೆ ಬಾಬಾ ಸಿದ್ದಿಕಿಗಿಂತ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಸಂದೇಶ ಕಳುಹಿಸಲಾಗಿದೆ.

ALSO READ :  ವನಿತೆಯರ ಟಿ-20 ವಿಶ್ವಕಪ್: 8 ಕ್ಯಾಚ್ ಬಿಟ್ಟು ಸೋತ ಪಾಕಿಸ್ತಾನ, ಹೊರಬಿದ್ದ ಭಾರತ!

ಪೊಲೀಸರು ಬೆದರಿಕೆ ಸಂದೇಶ ಬೆನ್ನುಹತ್ತಿ ತನಿಖೆ ಆರಂಭಿಸಿದ್ದು, ಸಲ್ಮಾನ್ ಖಾನ್ ಗೆ ನೀಡಲಾಗಿರುವ ಭದ್ರತೆಯನ್ನು ಹೆಚ್ಚಿಸಲಾಗಿದೆ.


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top