advertise here

Search

ಕೋವಿಡ್ ಅಕ್ರಮ ತನಿಖೆಗೆ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ತೀರ್ಮಾನ


ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ಅಬ್ಬರದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮಗಳ ಕುರಿತು ತನಿಖೆಯನ್ನು ಸಂಪುಟ ಉಪ ಸಮಿತಿಗೆ ವಹಿಸಲು ತೀರ್ಮಾನಿಸಲಾಯಿತು.

ಕೋವಿಡ್ ಕಾಲದಲ್ಲಿ ಪಿಪಿಟಿ ಕಿಟ್, ಎಸಿ, ಮಾಸ್ಕ್ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದು, 7 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಕೂಡ ವರದಿ ನೀಡಿದ್ದು, ವರದಿ ಆಧಾರದ ಮೇಲೆ ತನಿಖೆಗೆ ಆದೇಶಿಲಾಗುವುದು ಎಂದು ಸಂಪುಟ ಸಭೆಯ ವಿವರವನ್ನು ಸಚಿವ ಎಚ್.ಕೆ. ಪಾಟೀಲ್ ನೀಡಿದರು.

ALSO READ :  BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

ಬಿಜೆಪಿ ಆಡಳಿತದಲ್ಲಿ ನಡೆದ ಕೋವಿಡ್ ಭ್ರಷ್ಟಾಚಾರದ ಕುರಿತು ಪೊಲೀಸರು ತನಿಖೆ ನಡೆಸಲಿದ್ದು, ಅಗತ್ಯ ಬಿದ್ದರೆ ಎಸ್ ಐಟಿಗೆ ವಹಿಸಲಾಗುವುದು. ಭ್ರಷ್ಟಾಚಾರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಿಂದ ಹೊರಗೆ ಬರಲಿದೆ ಎಂದು ಅವರು ಹೇಳಿದರು.


Political News

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

Scroll to Top