advertise here

Search

ತರಬೇತಿ ವೇಳೆ ಸ್ಫೋಟದಿಂದ ಇಬ್ಬರು ಅಗ್ನಿವೀರ್ ಯೋಧರ ದುರ್ಮರಣ


ಗುಂಡು ಹಾರಿಸುವ ತರಬೇತಿ ವೇಳೆ ಮೈದಾನದ ಗನ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಗ್ನಿವೀರ್ ಯೋಧರು ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸಂಭವಿಸಿದೆ.

ನಾಸಿಕ್ ರಸ್ತೆಯಲ್ಲಿರುವ ಆರ್ಟಿಲರಿ ಸೆಂಟರ್ ನಲ್ಲಿ ಶುಕ್ರವಾರ ನಡೆದ ತರಬೇತಿ ವೇಳೆ ಈ ದುರಂತ ಸಂಭವಿಸಿದೆ. ಇತ್ತೀಚೆಗಷ್ಟೇ ಅಣಕು ಪ್ರದರ್ಶನದ ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಗ್ನಿವೀರ್ ಯೋಧ ಮೃತಪಟ್ಟ ಘಟನೆ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಸ್ಫೋಟದಲ್ಲಿ ಮೃತಪಟ್ಟ ಅಗ್ನಿವೀರ್ ಯೋಧರನ್ನು ಗೋಹ್ಲಿ ವಿಶ್ವಾಸ್ ಸಿಂಗ್ (21) ಮತ್ತು ಸೈಫತ್ ಶಿಟ್ (21) ಎಂದು ಗುರುತಿಸಲಾಗಿದೆ.

ತರಬೇತಿ ವೇಳೆ ಶೆಲ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಗ್ನಿವೀರ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಆರಂಭಕ್ಕೂ ಮುನ್ನವೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ALSO READ :  ನವೆಂಬರ್ 09 ಕ್ಕೆ ಪತ್ರಕರ್ತರ ಸಂಘದ ಎಲೆಕ್ಷನ್: ಅಖಾಡದಲ್ಲಿ “ತಂತ್ರ-ಕುತಂತ್ರ-ರಣತಂತ್ರ”

Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top