advertise here

Search

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ


ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ “ರುದ್ರಿ” ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. ಸೋಮವಾರ ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಿತು.


ALSO READ :  ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top