advertise here

Search

ಕಲಬುರಗಿಯಲ್ಲಿ ಕಾರು-ಬೈಕ್-ಲಾರಿ ಸರಣಿ ಅಪಘಾತ: ನಾಲ್ವರ ದುರ್ಮರಣ


ಕಾರು, ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕಲಬುರಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದೆ.

ಬೈಕ್‌ ಮತ್ತು ಕಾರಿನಲ್ಲಿದ್ದ ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ ಬಿ (45) ಮತ್ತು ಮೌಲಾಬಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್‌ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಕಾರಲ್ಲಿ‌ ತೇರಳುತ್ತಿದ್ದರು. ಸ್ಥಳಕ್ಕೆ‌ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಬಸಪ್ಪ ಡಘೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಟ್ರಾಫಿಕ್ 1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ALSO READ :  ಆಸ್ಪತ್ರೆಯಲ್ಲೇ ಅಕ್ರಮದ ಲೂಟಿ: ಡಾ. ಶಿವಲಿಂಗಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು!

Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top