advertise here

Search

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ


ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಹೆಣ್ಣೂರು ಬಳಿಯ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಹೊರರಾಜ್ಯದಿಂದ ಬಂದಿರುವ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಕೆಜೆ ಜಾರ್ಜ್ ಕೂಡ ಭೇಟಿ ನೀಡಿ ಪರಿಹಾರ ಕಾರ್ಯದ ಪರಿಶೀಲನೆ ನಡೆಸಿದ್ದಾರೆ.

ALSO READ :  "ಪ್ರಯಾಣಿಕ"ನ ಸಾವಿಗೆ ಆ ಇಬ್ರು "ಡ್ರೈವರ್ಸ್" ಗಳು ಮಾತ್ರ "ಕಾರಣ"ನಾ.?! ಇದ್ರಲ್ಲಿ "ಅಧಿಕಾರಿ"ಗಳ "ಹೊಣೆ"ನೇ ಇಲ್ವಾ..!?

6 ಅಂತಸ್ತಿನ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಮಂಗಳವಾರ ಸಂಜೆ ವೇಳೆಗೆ ಕಾಮಗಾರಿ ನಡೆಯುವಾಗಲೇ ಕುಸಿದು ಬಿದ್ದಿದೆ. ಕಟ್ಟಡದಲ್ಲಿದ್ದ ಹಲವು ಕಾರ್ಮಿಕರು ಓಡಿ ಬಂದು ಜೀವ ರಕ್ಷಿಸಿಕೊಂಡಿದ್ದು, ಇನ್ನೂ ಕೆಲವರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಸಿಬ್ಬಂದಿ ಒಬ್ಬ ಕಾರ್ಮಿಕನನ್ನು ರಕ್ಷಿಸಿದ್ದಾರೆ.


Political News

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್..-4 ವರ್ಷ ಗಳಿಂದ ಲೂ “ಪ್ರಜ್ಞಾಹೀನ”-ರಾತ್ರೋರಾತ್ರಿ ಶಿಫ್ಟ್ ಗೆ ಡಾ.ಶಿವಲಿಂಗಯ್ಯ ಪ್ಲ್ಯಾನ್..!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

Scroll to Top