advertise here

Search

ರಾಷ್ಟ್ರಧ್ವಜಕ್ಕೆ 21 ಬಾರಿ ಸೆಲ್ಯೂಟ್ ಮಾಡಲು ಯುವಕನಿಗೆ ಶಿಕ್ಷೆ!


ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುತ್ತಾ 21 ಬಾರಿ ಭಾರತದ ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್ ಹೊಡೆಯುವಂತೆ ಮಧ್ಯಪ್ರದೇಶದ ಹೈಕೋರ್ಟ್ ಗೆ 21 ವರ್ಷದ ಯುವಕನಿಗೆ ಶಿಕ್ಷೆ ವಿಧಿಸಿದೆ.

ಫೈಜಲ್ ಖಾನ್ ಅಲಿಯಾಸ್ ಫೈಜಾನ್ ದೇಶದ್ರೋಹಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ನಡೆಯುವವರೆಗೂ ತಿಂಗಳಲ್ಲಿ ಎರಡು ಬಾರಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವಂತೆ ಸೂಚಿಸಿದೆ.

ಮಂಗಳವಾರ ಪೊಲೀಸ್ ಠಾಣೆಗೆ ಆಗಮಿಸಿದ ಫೈಜಲ್ ಖಾನ್ ಅಲಿಯಾಸ್ ಫೈಜನ್ ಪೊಲೀಸರ ಬಿಗಿ ಭದ್ರತೆಯೊಂದಿಗೆ ಠಾಣೆಯ ಮೇಲೆ ಹಾರಿಸಲಾದ ರಾಷ್ಟ್ರಧ್ವಜಕ್ಕೆ 21 ಬಾರಿ ಸೆಲ್ಯೂಟ್ ಹೊಡೆದು ಗೌರವ ಸಲ್ಲಿಸಿದ್ದಾನೆ.

ALSO READ :  PLEASE ALLOW TO X'MAS MIDNIGHT HOLY MASS..."ಮಧ್ಯರಾತ್ರಿ" ಕ್ರಿಸ್ಮಸ್‌ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್‌ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!

ನ್ಯಾಯಾಲಯ ನೀಡಿದ ಶಿಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಫೈಜಲ್ ಖಾನ್, ನಾನು ದೊಡ್ಡ ತಪ್ಪು ಮಾಡಿದ್ದೇನೆ. ನಾನು ಭಾರತೀಯನಾಗಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುತ್ತೇನೆ. ನಮ್ಮ ಸ್ನೇಹಿತರನ್ನೂ ಗೌರವಿಸುತ್ತೇನೆ. ಜೀವನದಲ್ಲಿ ಇನ್ನೆಂದೂ ಇಂತಹ ತಪ್ಪು ಮಾಡಲ್ಲ ಎಂದು ಹೇಳಿದ್ದಾನೆ.

ಪೊಲೀಸರು ಫೈಜಲ್ ರಾಷ್ಟ್ರಧ್ವಜಕ್ಕೆ ನಮಿಸುತ್ತಿರುವ ವೀಡಿಯೋ ಚಿತ್ರೀಕರಣ ಮಾಡಿದ್ದು, ಇದನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದ್ದಾರೆ.


Political News

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

Scroll to Top