advertise here

Search

ಆಸ್ಟ್ರೇಲಿಯಾ ಸರಣಿಗೆ ಭಾರತ ಎ ತಂಡ ಪ್ರಕಟ: ಋತುರಾಜ್ ಗೆ ನಾಯಕ ಪಟ್ಟ!


ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ 15 ಸದಸ್ಯರ ಭಾರತ `ಎ’ ತಂಡ ಪ್ರಕಟಿಸಿರುವ ಬಿಸಿಸಿಐ, ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕರನ್ನಾಗಿ ಆಯ್ಕೆಮಾಡಲಾಗಿದೆ.

ಬಿಸಿಸಿಐ ಆಯ್ಕೆ ಸಮಿತಿ ಆಸ್ಟ್ರೇಲಿಯಾದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಸೋಮವಾರ ಭಾರತ ಎ ತಂಡವನ್ನು ಪ್ರಕಟಿಸಿತು. ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಭಾರತ ಎ ತಂಡ

ಋತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ನಿತಿಶ್ ಕುಮಾರ್ ರೆಡ್ಡಿ, ದೇವದತ್ ಪಡಿಕ್ಕಲ್, ರಿಕ್ಕಿ ಭುವಿ, ಬಾಬಾ ಇಂದ್ರಜೀತ್, ಇಶಾನ್ ಕಿಶನ್ (ವಿ.ಕೀ.), ಅಭಿಷೇಕ್ ಪೊರೆಲ್ (ವಿ.ಕೀ.), ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಯಶ್ ದಯಾಲ್, ನವದೀಪ್ ಸೈನಿ, ಮಾನವ್ ಸುತ್ತಾರ್, ತನುಷ್ ಕೊಟ್ಯಾನ್.

ALSO READ :  ಬಿಗ್ ಬಾಸ್ ಸೆಟ್ ಗೆ ಮರಳಿದ ಸಲ್ಮಾನ್ ಖಾನ್: 60 ಸಿಬ್ಬಂದಿಯ ಬಿಗಿ ಭದ್ರತೆ

Political News

“ವರ್ಗಾವಣೆ” ಲೀಸ್ಟ್ ನಿಂದಲೇ ಹೆಸ್ರು ಡಿಲೀಟ್ ಮಾಡಿಸಿಕೊಂಡ್ ಬಿಟ್ರಾ ddpu ಮನೋಹರ್ ಕೊಳ್ಳಾ..?!

“ಬಿಕ್ಲ ಶಿವು” ಮರ್ಡರ್‌-MLA ಭೈರತಿ ಬಸವರಾಜ್‌ ರಾಜಕೀಯ ಭವಿಷ್ಯ ಅತಂತ್ರ.!?

ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

Scroll to Top