advertise here

Search

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!


ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು.

ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ರಬ್ಬರ್ ಬೋಟ್ ನೊಂದಿಗೆ ಶೋಧ ಕಾರ್ಯ ನಡೆಸಿತ್ತು.

ALSO READ :  ನವೆಂಬರ್ 09 ಕ್ಕೆ ಪತ್ರಕರ್ತರ ಸಂಘದ ಎಲೆಕ್ಷನ್: ಅಖಾಡದಲ್ಲಿ “ತಂತ್ರ-ಕುತಂತ್ರ-ರಣತಂತ್ರ”

ಭಾರೀ ಮಳೆ ಮತ್ತು ಕತ್ತಲು ಕವಿದ ಕಾರಣ ಶೋಧ ಕಾರ್ಯ ಮುಂದೂಡಲಾಗಿದ್ದು, ಇಡೀ ದಿನ ಶೋಧ ನಡೆಸಿದ ನಂತರ ಇಬ್ಬರ ಶವ ಪತ್ತೆಯಾಗಿದೆ.

ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮೊತ್ತ ನೀಡಲಾಗುವುದು. ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದವರಿಗೆ ತಲಾ 10 ರೂ. ಪರಿಹಾರ ಮೊತ್ತ ನೀಡುವುದಾಗಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top